ಟರ್ಕಿಗೆ ಬರದಂತೆ ಪಾಕಿಸ್ಥಾನ ಪ್ರಧಾನಿಗೆ ಸೂಚನೆ
Team Udayavani, Feb 11, 2023, 12:47 AM IST
ಇಸ್ಲಾಮಾಬಾದ್: “ನಮಲ್ಲಿ ಭೂಕಂಪ ಉಂಟಾಗಿ ಸಮಸ್ಯೆಯಾಗಿದೆ. ಅದು ಪರಿಹಾರವಾಗುವ ವರೆಗೆ ಬರಬೇಡಿ’ ಹೀಗೆಂದು ಪಾಕಿಸ್ಥಾನ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಗೆ ಟರ್ಕಿ ಸ್ಪಷ್ಟ ಮಾತುಗಳಲ್ಲಿ ಸೂಚಿಸಿದೆ.
ಹೀಗಾಗಿ ಪಾಕ್ ಸರಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪ್ರಮುಖ ರಾಷ್ಟ್ರಗಳು ಭೂಕಂಪದಿಂದ ನೊಂದಿರುವ ಟರ್ಕಿಗೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಪರಿಹಾರ ತಂಡಗಳನ್ನು ಕಳುಹಿಸಿವೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಪ್ರಧಾನಿ ಟರ್ಕಿಗೆ ತೆರಳಿ, ಸಾಂತ್ವನ ಹೇಳುವ ಮೂಲಕ ವಿತ್ತೀಯ ನೆರವು ಪಡೆದುಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ನಡೆಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಟರ್ಕಿ ಪ್ರಧಾನಿ ಆಪ್ತ ವಲಯ “ನಮ್ಮ ಸರಕಾರಕ್ಕೆ ಈಗ ವಿದೇಶಿ ಅತಿಥಿಗಳ ಆತಿಥ್ಯ ವಹಿಸುವ ಸಂಯಮವಿಲ್ಲ, ಪರಿಹಾರ ಸಿಬಂದಿಯನ್ನು ಮಾತ್ರ ಕಳುಹಿಸಿ’ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.