![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 11, 2023, 6:01 PM IST
ಮುಂಬೈ: ಕಳೆದ ಹದಿನೈದು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಕಡೆಗೂ ಹದಿನೈದು ವರ್ಷಗಳ ಬಳಿಕ ಪತ್ತೆಹಚ್ಚುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.
2007 ರಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಇದ್ದ ಪ್ರವೀಣ್ ಅಶುಭಾ ಜಡೇಜಾ ಎಂಬ ವ್ಯಕ್ತಿ ತಾನು ಕೆಲಸ ಮಾಡಿಕೊಂಡಿದ್ದ ಅಂಗಡಿಯಲ್ಲೇ ನಲ್ವತ್ತು ಸಾವಿರ ಕದ್ದು ಬಂಧನದಲ್ಲಿದ್ದ ಅದಾದ ಬಳಿಕ ಜಾಮೀನು ಮೇಲೆ ಹೊರ ಬಂದಿದ್ದ ಆರೋಪಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಮುಂಬೈ ಪೊಲೀಸರು ಈತನ ಬಂಧನಕ್ಕೆ ಬಲೆ ಬಿಸಿದ್ದರು ಆದರೆ ಆರೋಪಿಯ ಪತ್ತೆ ಮಾತ್ರ ಆಗಲೇ ಇಲ್ಲ.
ಆದರೆ ಪೊಲೀಸರಿಗೆ ಈತನ ಗುರುತು ಪತ್ತೆಗೆ ಇದ್ದದ್ದು ಒಂದೇ ಕುರುಹು ಅದೇನೆಂದರೆ ಆತನ ಎರಡು ಹಲ್ಲು. ಆರೋಪಿ ಪ್ರವೀಣ್ ತನ್ನ ಎರಡು ಹಲ್ಲುಗಳನ್ನು ಚಿನ್ನದ ಲೇಪನ ಮಾಡಿಕೊಂಡಿದ್ದು ಇದನ್ನೇ ನೆನಪಿನಲ್ಲಿ ಇಟ್ಟುಕೊಂಡಿದ್ದ ಪೊಲೀಸರು ಬರೋಬ್ಬರಿ ಹದಿನೈದು ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ದುರಾಡಳಿತದ ಹಳೆಯ ಆಟಗಾರರು ಕೈಜೋಡಿಸಿದ್ದಾರೆ: ತ್ರಿಪುರಾದಲ್ಲಿ ಪ್ರಧಾನಿ ಮೋದಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.