ಲೋಕ್ ಅದಾಲತ್ ಮೂಲಕ ಕಕ್ಷಿದಾರರದಲ್ಲಿ ಸೌಹಾರ್ದತೆ: 375 ಪ್ರಕರಣಗಳು ಇತ್ಯರ್ಥ


Team Udayavani, Feb 11, 2023, 7:11 PM IST

ಲೋಕ್ ಅದಾಲತ್ ಮೂಲಕ ಕಕ್ಷಿದಾರರದಲ್ಲಿ ಸೌಹಾರ್ದತೆ: 375 ಪ್ರಕರಣಗಳು ಇತ್ಯರ್ಥ

ರಬಕವಿ-ಬನಹಟ್ಟಿ: ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಂಡರೆ ಕಕ್ಷಿದಾರರಲ್ಲಿ ಸೌಹರ್ದತೆ ಮೂಡುತ್ತದೆ. ಆದ್ದರಿಂದ ಕಕ್ಷಿದಾರರ ತಮ್ಮ ಚಿಕ್ಕಪುಟ್ಟ ಮನಸ್ತಾಪಗಳನ್ನು ಬದಿಗಿಟ್ಟು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಪ್ರಕರಣಗಳನ್ನು ಬಗೆಹರಿಸಿಕೊಂಡು ಉತ್ತಮ ಜೀವನ ಸಾಗಿಸಬೇಕು ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ 130 ಪ್ರಕರಣಗಳಲ್ಲಿ ೮೪ ಪ್ರಕರಣಗಳು ಇತ್ಯರ್ಥಗೊಂಡು, ರೂ. 2,28,46,848 ಸಂಧಾನದ ಪರಿಹಾರ ಮೊತ್ತವನ್ನು ನೀಡಲಾಗಿದೆ. ಲೋಕ್ ಅದಾಲತ್ ಯಶಸ್ವಿಯಾಗಬೇಕಾದರೆ ಕಕ್ಷಿದಾರರ ಮತ್ತು ವಕೀಲರ ಸಹಕಾರ ಬಹಳಷ್ಟು ಮುಖ್ಯವಾಗಿದೆ ಎಂದು ಕಿರಣಕುಮಾರ ವಡಗೇರಿ ತಿಳಿಸಿದರು.

ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಧೀಶೆ ಶುಷ್ಮ ಟಿ.ಸಿ ಮಾತನಾಡಿ, ಕಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ 764 ಪ್ರಕರಣಗಳಲ್ಲಿ 291 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 96,33,868 ಸಂಧಾನದ ಮೊತ್ತವನ್ನು ನೀಡಲಾಗಿದೆ ಎಂದರು.

ವಕೀಲರಾದ ಎಸ್.ಜಿ.ಸಲಬನ್ನವರ ಮತ್ತು ವಿಜಯಲಕ್ಷ್ಮಿ ಕೌಲಾಪುರ ಸಂಧಾನಕಾರ ವಕೀಲರಾಗಿದ್ದರು. ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಕಾರ್ಯದರ್ಶಿ ಮುಕುಂದ ಕೋಪರ್ಡೆ, ಎಂ.ಜಿ.ಕೆರೂರ, ರಮೇಶ ಎಕ್ಸಂಬಿ, ಬಸವರಾಜ ಪುಟಾಣಿ, ಬಸವರಾಜ ಗುರುವ, ಬಸವರಾಜ ಭೂತಿ, ಶಿವಕುಮಾರ ಷಣ್ಮುಖ, ಶಶಿ ಮೋಪಗಾರ, ಭೀಮಶಿ ಯಲ್ಲಟ್ಟಿ, ಸುಜಾತಾ ನಿಡೋಣಿ, ಅಶ್ವಿನಿ ಹಾರೂಗೇರಿ, ಲಾಳಕೆ ಸೇರಿದಂತೆ ಅನೇಕರು ಇದ್ದರು.

ಇದನ್ನೂ ಓದಿ: ಬೆಂಗಳೂರು ಏರೋ ಇಂಡಿಯಾ ಶೋ ಪೂರ್ವಾಭ್ಯಾಸ ; ಟ್ರಾಫಿಕ್ ನಲ್ಲಿ ಸಿಲುಕಿ ಜನರ ಪರದಾಟ

ಟಾಪ್ ನ್ಯೂಸ್

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

10

Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.