ಬೆಂಕಿ ಅವಘಡ: 4 ಎಕರೆಗೂ ಅಧಿಕ ತೋಟಗಾರಿಕಾ ಬೆಳೆಗಳು ಬೆಂಕಿಗಾಹುತಿ
Team Udayavani, Feb 11, 2023, 7:39 PM IST
ಕುಷ್ಟಗಿ: ತಾಲೂಕಿನ ಎಂ. ಬಸಾಪೂರ ಗ್ರಾಮದ ಹೊರವಲಯದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ 4 ಎಕರೆಗೂ ಅಧಿಕ ತೋಟದ ಬೆಳೆಗೆ ಬೆಂಕಿಗೆ ಆಹುತಿಯಾಗಿದೆ.
ಇಲಕಲ್ ಮೂಲದ ಚನ್ನಬಸಪ್ಪ ಲೆಕ್ಕಿಹಾಳ ಹಾಗೂ ಮನೋಹರ ಕರವಾ ಎಂಬುವರ ಮಾಲೀಕತ್ವದ ತೋಟಕ್ಕೆ ಮದ್ಯಾಹ್ನ ವೇಳೆ ಬೆಂಕಿ ವ್ಯಾಪಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನ ಆಗಮಿಸಿ ಮುಂದಾಗುವ ಅನಾಹುತ ತಹಬಂದಿಗೆ ತಂದಿದೆ.ಆದಾಗ್ಯೂ ಶ್ರೀಗಂಧ, ಹೆಬ್ಬೇವು, ಮಹಾಗನಿ, ಸಪೋಟಾ. ಮಾವು ಬೆಳೆಯಿದ್ದ ತೋಟದಲ್ಲಿ ಬೇಲಿಗುಂಟ ಬೆಂಕಿ ವ್ಯಾಪಿಸಿದ್ದು, ನಂತರ ತೋಟದ ಬೆಳೆಗಳಿಗೂ ವ್ಯಾಪಿಸಿದೆ.
12 ವರ್ಷಗಳಿಂದ ಜೋಪಾನ ಮಾಡಿದ್ದ ತೋಟಗಾರಿಕೆ ಗಿಡಗಳು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದ್ದು, ಅಂದಾಜು 15ರಿಂದ 20 ಲಕ್ಷ ಹಾನಿ ಸಂಭವಿಸಿದೆ. ಕಟಾವು ಹಂತದ ಸಪೋಟ ಹಾಗೂ ಮಿಡಿ ಮಾವಿನ ಕಾಯಿಗಳು ಬೆಂಕಿಗೆ ಆಹುತಿಯಾಗಿವೆ.
ಇದನ್ನೂ ಓದಿ: ಗಂಗಾವತಿ: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿ ದಂಪತಿಗಳು ಮತ್ತೆ ಒಂದಾದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.