ಮೋದಿ ಹೆಸರೆತ್ತಲು ಹರಿಪ್ರಸಾದ್ಗೆ ಯಾವ ನೈತಿಕತೆ ಇದೆ: ಬಿಜೆಪಿ
Team Udayavani, Feb 12, 2023, 6:30 AM IST
ಉಡುಪಿ: ದೇಶಕ್ಕೆ ಸಮರ್ಥ ನಾಯಕತ್ವ ನೀಡಿ “ಸರ್ವ ಸ್ಪರ್ಶಿ; ಸರ್ವ ವ್ಯಾಪಿ’ ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ “ಕೋತ್ವಾಲ್ ಶಿಷ್ಯ’ ಬಿ.ಕೆ. ಹರಿಪ್ರಸಾದ್ ಅವರಿಗೆ ಯಾವ ನೈತಿಕತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ನಿಂದ ನಡೆದ ಪ್ರಜಾಧ್ವನಿ ಯಾತ್ರೆ ಸಂದರ್ಭ ಹರಿಪ್ರಸಾದ್ ಅವರು ಕಾಂಗ್ರೆಸ್ಸಿನ ಟೂಲ್ ಕಿಟ್ ಪರ್ಸಂಟೇಜ್ ಪ್ರಹಸನದ ಜತೆ ತಳಕಿ ಹಾಕಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿದ್ದಾರೆ.
ಇದನ್ನೂ ಓದಿ: “ಕಾಂಗ್ರೆಸ್ಗೆ ಪ್ರಜಾಧ್ವನಿ ಬಸ್ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.