ಮದುವೆ ಸೀರೆ ಮೇಲೆ ಸ್ಟೆತಸ್ಕೋಪ್‌ ಧರಿಸಿ ಪರೀಕ್ಷೆ ಬರೆದಳು!


Team Udayavani, Feb 12, 2023, 8:30 PM IST

ಮದುವೆ ಸೀರೆ ಮೇಲೆ ಸ್ಟೆತಸ್ಕೋಪ್‌ ಧರಿಸಿ ಪರೀಕ್ಷೆ ಬರೆದಳು!

ವಿದ್ಯಾರ್ಥಿನಿಯೊಬ್ಬಳು ಮದುವೆ ದಿರಿಸಿನ ಮೇಲೆ ಬಿಳಿ ಕೋಟು, ಸ್ಟೆತಸ್ಕೋಪ್‌ ಧರಿಸಿ ಪರೀಕ್ಷೆ ಬರೆದ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೇರಳದ ಶ್ರೀ ಲಕ್ಷ್ಮೀ ಅನಿಲ್‌ ಎನ್ನುವ ಯುವತಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಆಕೆಯ ಮದುವೆ ದಿನವೇ ಪರೀಕ್ಷೆಯೂ ಫಿಕ್ಸ್‌ ಆಗಿತ್ತು. ಎರಡನ್ನೂ ಬಿಡಲಾಗದೇ ಆಕೆ, ಮದುವೆ ಮುಗಿಸಿ, ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾಳೆ. ಸೀರೆ, ಒಡವೆಗಳ ಮೇಲೆಯೇ ಬಿಳಿಕೋಟ್‌ ಧರಿಸಿ, ಲ್ಯಾಬ್‌ ಪರೀಕ್ಷೆಗೆ ಹಾಜರಾದ ಆಕೆಯನ್ನು ಸಹಪಾಠಿಗಳು ಪ್ರೋತ್ಸಾಹಿಸಿದ್ದಾರೆ.

ಮದುವೆ ಹಾಗೂ ಶಿಕ್ಷಣ ಜೀವನದ ಮಹತ್ತರ ಘಟ್ಟಗಳಾಗಿದ್ದು, ಎರಡನ್ನೂ ಯಶಸ್ವಿಯಾಗಿ, ಜಾಣ್ಮೆಯಿಂದ ನಿಭಾಯಿಸುವ ಆಕೆಯ ಪ್ರಯತ್ನಕ್ಕೆ ನೆಟ್ಟಿಗರು ಶಹಬ್ಟಾಸ್‌ ಎಂದಿದ್ದಾರೆ.

 

ಟಾಪ್ ನ್ಯೂಸ್

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

2(5)

Tata ಎಂದರೆ ಹೊಸತನ; ಭಾರತ ಖ್ಯಾತ ಉದ್ಯಮಿ ರತನ್‌ ಟಾಟಾಗೆ ವಿದಾಯ

5-bng

Bengaluru: ಜಾಗತಿಕ ವಿವಿ ರ್‍ಯಾಂಕಿಂಗ್‌: ದೇಶದಲ್ಲಿ ಐಐಎಸ್‌ಸಿಗೆ ಅಗ್ರಪಟ್ಟ

4-bng

Bengaluru: ಆರ್‌ಬಿಐಗೇ ನಕಲಿ ನೋಟು ನೀಡಿ ವಂಚನೆ ಯತ್ನ

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

1-hari

Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

4

Uchila ಮಹಾಲಕ್ಷ್ಮೀ ದೇಗುಲ; ಅ. 12: ಮಹಾಚಂಡಿಕಾಯಾಗ

3(1)

Maharashtra ಕೋಟೆಗಳ ಇತಿಹಾಸವನ್ನು ತಿಳಿಯೋಣ!

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.