ಸಿದ್ದರಾಮಯ್ಯ ಬೇರೆ ಕ್ಷೇತ್ರ ನೋಡಿಕೊಳ್ಳುವುದು ಸೂಕ್ತ: ನಿಖಿಲ್ ಕುಮಾರಸ್ವಾಮಿ


Team Udayavani, Feb 12, 2023, 8:56 PM IST

ಸಿದ್ದರಾಮಯ್ಯ ಬೇರೆ ಕ್ಷೇತ್ರ ನೋಡಿಕೊಳ್ಳುವುದು ಸೂಕ್ತ: ನಿಖಿಲ್ ಕುಮಾರಸ್ವಾಮಿ

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೆಲ ಕಾಂಗ್ರೆಸ್‌ ಮುಖಂಡರು ಕೋಲಾರಕ್ಕೆ ಕರೆ ತಂದು ಬಲಿಪಶು ಮಾಡಲು ಮುಂದಾಗಿದ್ದಾರೆ. ಕೊನೆಯ ಚುನಾವಣೆಯಲ್ಲಿ ಅವರನ್ನು ಸೋಲಿಸಿ, ಹಾಳು ಮಾಡದೆ ಬೇರೆ ಕ್ಷೇತ್ರದ ಕಡೆಗೆ ಕಳುಹಿಸುವುದು ಸೂಕ್ತ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ಪಕ್ಷದ ವತಿಯಿಂದ ಭಾನುವಾರ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಕೋಲಾರ ಕ್ಷೇತ್ರದಲ್ಲಿ ದೇವೇಗೌಡರು ಹಾಗೂ ಕುಮಾರಣ್ಣನ ಪಡೆಯಿದ್ದು, ಕೋಲಾರ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ಅವರನ್ನು ಗೆಲ್ಲಿಸಿಕೊಳ್ಳಲು ಸಿದ್ದವಾಗಿದ್ದಾರೆ. ಹೀಗಾಗಿ ಕೆಲ ಕಾಂಗ್ರೆಸ್‌ ಮುಖಂಡರು ಅವರನ್ನು ದಿಕ್ಕುತಪ್ಪಿಸಿ ಇಲ್ಲಿಗೆ ಕರೆತರುವ ಬದಲು, ಸುರಕ್ಷಿತ ಕ್ಷೇತ್ರಕ್ಕೆ ಕಳುಹಿಸಿದರೆ ಕೊನೆಯ ಚುನಾವಣೆಯಲ್ಲಾದರೂ ಗೆಲ್ಲುತ್ತಾರೆ.

ಇಲ್ಲವಾದರೆ ಇಲ್ಲಿ ಸೋಲನುಭವಿಸಿ ಅವಮಾನಕ್ಕೀಡಾಗುವುದು ಖಚಿತ ಎಂದು ಯುವಕನಾಗಿ ಸಲಹೆ ನೀಡುತ್ತಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.