![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2023, 12:39 AM IST
ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 8.02 ಕಿಲೋ ಗಾಂಜಾ ಸಹಿತ ಇಡುಕ್ಕಿ ಜಿಲ್ಲೆಯ ಶ್ರೀಜಿತ್(28) ಮತ್ತು ಅನ್ಸಾರ್ ಅಸೀಸ್ (29)ನನ್ನು ಅಬಕಾರಿ ದಳ ಬಂಧಿಸಿದೆ.
ರಹಸ್ಯ ಮಾಹಿತಿಯಂತೆ ಅಬಕಾರಿ ದಳ ಕರಂದಕ್ಕಾಡ್ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಪತ್ತೆಹಚ್ಚಿ ವಶಪಡಿಸಲಾಯಿತು.
ಕರ್ನಾಟಕದಿಂದ ಗಾಂಜಾ ಪಡೆದು ಎರ್ನಾಕುಳಂಗೆ ಸಾಗಿಸುತ್ತಿದ್ದಾಗ ಗಾಂಜಾ ವಶಪಡಿಸಲಾಯಿತ್ತೆಂದು ಅಬಕಾರಿ ದಳ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.