ಮಣಿಪಾಲ; “ನಮ್ಮ ಸಂತೆ’ಗೆ ಉತ್ತಮ ಸ್ಪಂದನೆ

ಎರಡು ದಿನಗಳಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ನಮ್ಮ ಸಂತೆಗೆ ಭೇಟಿ ನೀಡಿದ್ದು, ಲಕ್ಷಾಂತರ ರೂ. ವಹಿವಾಟು ನಡೆದಿದೆ.

Team Udayavani, Feb 13, 2023, 10:15 AM IST

ಮಣಿಪಾಲ; “ನಮ್ಮ ಸಂತೆ’ಗೆ ಉತ್ತಮ ಸ್ಪಂದನೆ

ಮಣಿಪಾಲ: ಉದಯವಾಣಿ ಮತ್ತು ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಸಹಯೋಗದಲ್ಲಿ ಎಂಐಸಿ ಕ್ಯಾಂಪಸ್‌ನಲ್ಲಿ
ಆಯೋಜಿಸಿದ್ದ “ನಮ್ಮ ಸಂತೆ’ಗೆ ಎರಡನೇ ದಿನ ರವಿವಾರವೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಸಾವಯವ ಉತ್ಪನ್ನಗಳು, ಖಾದಿ, ಜವಳಿ ದಿರಿಸು ಸಹಿತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಅತ್ಯಂತ ವಿಶಿಷ್ಟವಾಗಿ ಗಮನ ಸೆಳೆದಿದ್ದು, ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸಹಿತ ಆಸುಪಾಸಿನ ಜನರು ಭಾಗವಹಿಸಿ ಖರೀದಿ ಮಾಡಿದರು. 50 ಮಳಿಗೆಗಳ ಲ್ಲಿಯೂ ವ್ಯಾಪಾರ ಪ್ರಕ್ರಿಯೆ ಜೋರಾಗಿತ್ತು. ಬೆಂಗಳೂರು, ಚೆನ್ನಪಟ್ಟಣದಿಂದ ಆಗಮಿಸಿದ್ದ ವ್ಯಾಪಾರಿಗಳು ಅಲಂಕಾರಿಕ, ಗೃಹೋಪಯೋಗಿ, ಖಾದಿ, ಹ್ಯಾಂಡ್‌ ಮೇಡ್‌ ಆಭರಣಗಳ ಮಾರಾಟ ಉತ್ತಮ ವಾಗಿತ್ತು ಎಂದು ಅಭಿಪ್ರಾಯಪಟ್ಟರು.

ಪರಿಸರ ಸ್ನೇಹಿ ಉತ್ಪನ್ನಗಳಿಗೆ ಬೇಡಿಕೆ ಅಧಿಕವಾಗಿತ್ತು. ಚೆನ್ನಪಟ್ಟಣ ಗೊಂಬೆ, ಆಟಿಕೆ ಪರಿಕರಗಳನ್ನು ಆಸಕ್ತಿಯಿಂದ ಗ್ರಾಹಕರು ಖರೀದಿಸಿದರು. ನಮ್ಮ ಸಂತೆಯಲ್ಲಿ ಫುಡ್‌ಝೋನ್‌, ಪ್ಲೇಝೋನ್‌ ಜನರನ್ನು ವಿಶೇಷವಾಗಿ ಆಕರ್ಷಿಸಿತು. ಸ್ವ ಉದ್ಯೋಗ ಮಹಿಳೆಯರು ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಸಂಡಿಗೆ, ಹಪ್ಪಳ, ವಿವಿಧ ಗಿಡಮೂಲಿಕೆ ಮತ್ತು ಹಣ್ಣಿನ ರಸಗಳ ಉತ್ಪನ್ನಗಳ ಮಾರಾಟ ಭರ್ಜರಿಯಾಗಿ ನಡೆದವು. ಚೇರ್ಕಾಡಿಯ ಗೀತಾ ಸಾಮಂತ್‌
ಅವರ ಸಾವಯವ ಕುಚ್ಚಲಕ್ಕಿ ವಿಶೇಷ ಉತ್ಪನ್ನವಾಗಿ ಗಮನ ಸೆಳೆದಿದ್ದು, ಬಹುತೇಕ ಮಂದಿ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಿದರು.

ಉದಯವಾಣಿ, ಎಂಐಸಿ ಆಯೋಜಿಸಿದ ನಮ್ಮ ಸಂತೆ ಸ್ಥಳೀಯ ಆರ್ಥಿಕತೆ ಉತ್ತೇಜನ ನೀಡುವಂತ ಪರಿಕಲ್ಪನೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ನಮ್ಮ ಸಂತೆಗೆ ಭೇಟಿ ನೀಡಿದ್ದು, ಲಕ್ಷಾಂತರ ರೂ. ವಹಿವಾಟು ನಡೆದಿದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.