105 ವರ್ಷಗಳ ಇತಿಹಾಸವಿರುವ ವಿಐಎಸ್ ಎಲ್ ಸ್ಥಗಿತಕ್ಕೆ ನಿರ್ಧಾರ
Team Udayavani, Feb 14, 2023, 7:48 AM IST
ಹೊಸದಿಲ್ಲಿ: ಕೈಗಾರಿಕೀಕರಣದ ಹೆಗ್ಗುರುತಾಗಿರುವ, ಬರೋಬ್ಬರಿ 105 ವರ್ಷಗಳ ಇತಿಹಾಸದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (ವಿಐಎಸ್ಎಲ್)ವನ್ನು ಮುಚ್ಚಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಕುರಿತು ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿರುವ ಸರಕಾರ, ವಿಐಎಸ್ಎಲ್ ಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಸಂಸ್ಥೆ ನಷ್ಟದಲ್ಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದೆ. ಸರಕಾರವು ಆರಂಭದಲ್ಲಿ ವಿಐಎಸ್ಎಲ್ ಖಾಸಗೀಕರಣಕ್ಕೆ ಮುಂದಾಗಿತ್ತು. ಕಂಪೆನಿಯಲ್ಲಿ ಸೈಲ್ ಹೊಂದಿರುವ ಶೇ. 100ರಷ್ಟು ಷೇರುಗಳ ಮಾರಾಟದತ್ತ ಹೆಜ್ಜೆಯಿಟ್ಟಿತ್ತು. ಆದರೆ ಬಿಡ್ಡರ್ ಗಳಿಂದ ಆಸಕ್ತಿ ವ್ಯಕ್ತವಾಗದ ಕಾರಣ ಈ ನಿರ್ಧಾರ ವನ್ನು ಕೈಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.