ಅದಾನಿ ವಿಚಾರದಲ್ಲಿ ‘ಭಯಪಡಲು ಮತ್ತು ಮುಚ್ಚಿಡಲು’ ಏನಿಲ್ಲ: ಅಮಿತ್ ಶಾ


Team Udayavani, Feb 14, 2023, 11:25 AM IST

thumb-1

ಹೊಸದಿಲ್ಲಿ: ಉದ್ಯಮಿ ಗೌತಮ್ ಅದಾನಿ ವಿಚಾರದಲ್ಲಿ “ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟ ಪಡಿಸಿದ್ದಾರೆ. ಆಡಳಿತಾರೂಢ ಬಿಜೆಪಿಯು ಉದ್ಯಮಿ ಗೌತಮ್ ಅದಾನಿ ಅವರ ಪರವಾಗಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ಅವರು ತಿರುಗೇಟು ನೀಡಿದರು.

ಅದಾನಿ ಷೇರುಗಳ ಕುಸಿತದ ನಂತರ ನಡೆಯುತ್ತಿರುವ ವಿವಾದದ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಅವರು ಹೇಳಿಕೊಂಡರು.

”ಸುಪ್ರೀಂ ಕೋರ್ಟ್ ಈ ವಿಚಾರವನ್ನು ಗಮನಕ್ಕೆ ತಂದಿದೆ. ಸುಪ್ರೀಂ ಕೋರ್ಟ್‌ಗೆ ವಿಷಯ ಮುಟ್ಟಿದ ಬಳಿಕ ಸಚಿವನಾಗಿ ನಾನು ಹೇಳಿಕೆ ನೀಡುವುದು ಸರಿಯಲ್ಲ. ಆದರೆ ಇದರಲ್ಲಿ ಬಿಜೆಪಿಗೆ ಮುಚ್ಚಿಡಲು ಏನೂ ಇಲ್ಲ, ಭಯಪಡಲೂ ಏನೂ ಇಲ್ಲ” ಎಂದು ಶಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

ಇದನ್ನೂ ಓದಿ:ಒಂದೇ ತಿಂಗಳಿನಲ್ಲಿ ಗ್ರಾಮ ಪಂಚಾಯತ್ ಕಚೇರಿಗೆ ಬಂತು 11.41 ಕೋಟಿ ರೂ. ಕರೆಂಟ್‌ ಬಿಲ್.!

ಗೌತಮ್ ಅದಾನಿ ಅವರ ಬೆಳವಣಿಗೆಯು ಮೋದಿ ಅಧಿಕಾರಕ್ಕೆ ಬಂದ ಬಳಿಕ ತೀವ್ರವಾಗಿ ಹೆಚ್ಚಾಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯ ಕಾರಣಕ್ಕೆ ಶಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ಅದಾನಿಗೆ ವಿವಿಧ ಕ್ಷೇತ್ರಗಳಲ್ಲಿ ವಿದೇಶೀ ಒಪ್ಪಂದಗಳನ್ನು ಪಡೆಯಲು ಸಹಾಯ ಮಾಡಿದ್ದಾರೆ ಸೇರಿದಂತೆ ಆರೋಪಗಳ ಸುರಿಮಳೆಗೈದರು. ಚುನಾವಣಾ ಬಾಂಡ್‌ಗಳು ಸೇರಿದಂತೆ ಕಳೆದ 20 ವರ್ಷಗಳಲ್ಲಿ ಬಿಜೆಪಿಗೆ ಅದಾನಿ ಎಷ್ಟು ಹಣವನ್ನು ನೀಡಿದ್ದಾರೆ ಎಂದು ಅವರು ಕೇಳಿದರು.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.