ಕರಿಬೇವು ಒಗ್ಗರಣೆಗೆ ಮಾತ್ರವಲ್ಲ…ಆರೋಗ್ಯದ ದೃಷ್ಠಿಯಲ್ಲೂ ಹಲವು ಉಪಯೋಗವಿದೆ

ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಾವ್ಯಶ್ರೀ, Feb 14, 2023, 5:26 PM IST

web-thumb-health

ಕರಿಬೇವು ಅಡುಗೆಯ ರುಚಿ ಹೆಚ್ಚಿಸಲು ಸಾಮಾನ್ಯವಾಗಿ ಬಳಸಲಾಗುತ್ತದೆ. ಕರಿಬೇವು ಬಳಸಿ ಒಗ್ಗರಣೆ ಹಾಕುವುದು ಇಲ್ಲಿನ ಪದ್ಧತಿ. ಆದರೆ  ಕರಿಬೇವಿನಲ್ಲೂ ಹಲವಾರು ಆರೋಗ್ಯಕರ ಸಂಗತಿಗಳು ಇವೆ ಎಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. ದಕ್ಷಿಣ ಭಾರತದ ಅಡುಗೆಗಳು.. ಅದರಲ್ಲೂ.. ವಿಶೇಷ ಅಡುಗೆಗಳಿಗೆ ಕರಿಬೇವಿನ ಎಲೆಗಳಿಲ್ಲದೆ ಇದ್ದರೆ ಅಡುಗೆ ಅಪೂರ್ಣ ಎನಿಸಿಬಿಡುತ್ತದೆ.

ಅಂತಹ ಕರಿಬೇವಿನ ಸೊಪ್ಪು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ, ಇದು ಆರೋಗ್ಯಕ್ಕೂ ಒಳ್ಳೆಯದು. ಕರಿಬೇವು ಅಡುಗೆಯಲ್ಲಿ ಬಳಸಿದರೂ ಸೇವಿಸುವಾಗ ಅದನ್ನು ಬದಿಗೆ ಸರಿಸಿ ಬಿಸಾಡುವವರು ಅಧಿಕ ಮಂದಿ. ಕರಿಬೇವಿನ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಮುಂದೆ ಕರಿಬೇವು ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಬಹುದು.

ಮಧುಮೇಹ ನಿಯಂತ್ರಣ: ಕರಿಬೇವು ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹೈಪೊಗ್ಲಿಸಿಮಿಕ್ ಎಂಬ ಗುಣಲಕ್ಷಣ ಹೊಂದಿವೆ. ಇದರ ಸೇವನೆಯಿಂದ ದೇಹದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಣವಾಗುತ್ತದೆ.

ಜೀರ್ಣಕ್ರಿಯೆಗೆ ಉತ್ತಮ: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕರಿಬೇವಿನ ಎಲೆಗಳನ್ನು ಜಗಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುವುದು ಮಾತ್ರವಲ್ಲದೇ ಮಲಬದ್ಧತೆ, ಆಮ್ಲೀಯತೆ, ಹೊಟ್ಟೆ ಉಬ್ಬುವುದು ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.

ಶೀತ, ಕೆಮ್ಮಿಗೂ ಉಪಯುಕ್ತ: ಕರಿಬೇವಿನ ಸೇವನೆಯಿಂದ ಶ್ವಾಸಕೋಶದ ಆರೋಗ್ಯ ವೃದ್ಧಿಯಾಗುತ್ತದೆ. ಅದರೊಂದಿಗೆ ಕೆಮ್ಮು, ನೆಗಡಿ, ಅಸ್ತಮಾದಂತಹ ಸಮಸ್ಯೆಗಳು ದೂರವಾಗುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣ: ನಮ್ಮ ದಿನನಿತ್ಯದ ಆಹಾರದಲ್ಲಿ ಕರಿಬೇವಿನ ಬಳಕೆ ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುತ್ತದೆ.  ಕರಿಬೇವಿನ ಎಲೆಗಳನ್ನು ಜಗಿಯುವುದು ಕೂಡಾ ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯ: ಕರಿಬೇವಿನ ಸೊಪ್ಪಿನಲ್ಲಿ ವಿಟಮಿನ್ ಎ ಪೋಷಕಾಂಶ ಇರುವುದರಿಂದ ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಇರುಳು ಕುರುಡುತನ ನಿವಾರಣೆಯಾಗುತ್ತದೆ. ಅದರೊಂದಿಗೆ ಕಣ್ಣುಗಳಿಗೆ ಸಂಬಂಧಿಸಿದ ಇತರ ಅನೇಕ ಕಾಯಿಲೆಗಳನ್ನು ತಡೆಯುತ್ತದೆ.

ಚರ್ಮದ ಕಾಂತಿ ಹೆಚ್ಚಿಸಲು: ಕರಿಬೇವಿನ ಎಲೆಗಳಲ್ಲಿರುವ ಗುಣಗಳು ಚರ್ಮದ ಕಾಂತಿ ಹೆಚ್ಚಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದಿನನಿತ್ಯದ ಅಡುಗೆಯಲ್ಲಿ ಕರಿಬೇವು ಉಪಯೋಗಿಸುವುದು ಸಹಕಾರಿಯಾಗಲಿದೆ.

ಮೂತ್ರ ಸಂಬಂಧಿ ಕಾಯಿಲೆಗೆ: ಕರಿಬೇವನ್ನು ಕುದಿಸಿ, ಕಷಾಯ ಮಾಡಿ ಕುಡಿಯುವುದು ಮೂತ್ರಕ್ಕೆ ಸಂಬಂಧಿಸಿದ ಕಾಯಿಲೆಗೆ ಉತ್ತಮ ಪರಿಹಾರ.

ಕೂದಲು ಸಮಸ್ಯೆ: ದೇಹದಲ್ಲಿ ಪೋಷಕಾಂಶಗಳ ಕೊರತೆಯಾದರೆ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗಿಬಿಡುತ್ತದೆ. ಇಂತಹ ಸಮಸ್ಯೆಯನ್ನು ಕರಿಬೇವಿನ ಆಹಾರದಿಂದ ತಡೆಯಬಹುದು. ಬಿಳಿ ಕೂದಲಿನ ಸಮಸ್ಯೆ ಮಾತ್ರವಲ್ಲದೇ ಕೂದಲ ಬೆಳವಣಿಗೆಗೆ, ಕೂದಲು ಉದುರುವುದು ತಡೆಗಟ್ಟಲು, ತಲೆಹೊಟ್ಟುವಿನಂತಹ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.