ರಾಷ್ಟ್ರೀಯ ಪಕ್ಷಗಳಿಗೆ ದೇಣಿಗೆ ಪ್ರಮಾಣ ಏರಿಕೆ


Team Udayavani, Feb 16, 2023, 5:50 AM IST

ರಾಷ್ಟ್ರೀಯ ಪಕ್ಷಗಳಿಗೆ ದೇಣಿಗೆ ಪ್ರಮಾಣ ಏರಿಕೆ

ರಾಜಕೀಯ ಪಕ್ಷಗಳಿಗೆ ಆದಾಯದ ಮೂಲ ಎಂದರೆ ದೇಣಿಗೆಯೇ. ವಿಶೇಷವಾಗಿ ಕೈಗಾರಿಕಾ ಸಂಸ್ಥೆಗಳು, ಶ್ರೀಮಂತರು ಬೃಹತ್‌ ಮೊತ್ತವನ್ನು ದೇಣಿಗೆಯಾಗಿ ನೀಡುತ್ತಾರೆ. 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಾಪ್ತವಾಗಿರುವ ದೇಣಿಗೆ ಪ್ರಮಾಣ 187.02 ಕೋಟಿ ರೂ.(ಶೇ.31.50) ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್‌ (ಎಡಿಆರ್‌) ನಡೆಸಿದ ಅಧ್ಯಯನ ತಿಳಿಸಿದೆ.

7,141- ದೇಣಿಗೆ ನೀಡಿದವರ ಸಂಖ್ಯೆ
780.77 ಕೋಟಿ ರೂ.- ಸಂಗ್ರಹವಾದ ಒಟ್ಟು ಮೊತ್ತ
614 ಕೋಟಿ ರೂ.- 2021-22ರಲ್ಲಿ ಬಿಜೆಪಿಗೆ ಸಿಕ್ಕಿರುವುದು
477.55 ಕೋಟಿ ರೂ.- 2020-21ರಲ್ಲಿ ಬಿಜೆಪಿಗೆ ಪ್ರಾಪ್ತವಾಗಿದ್ದು
95 ಕೋಟಿ ರೂ.-2021-22ರಲ್ಲಿ ಕಾಂಗ್ರೆಸ್‌ಗೆ ಸಿಕ್ಕಿರುವುದು
74.52 ಕೋಟಿ ರೂ.- 2020-21ನೇ ಸಾಲಿನಲ್ಲಿ ಕಾಂಗ್ರೆಸ್‌ಗೆ ಸಿಕ್ಕಿದ್ದು
2.85 ಕೋಟಿ ರೂ.- ಸಿಪಿಎಂಗೆ ಸಿಕ್ಕಿದ್ದು
24.10 ಲಕ್ಷ ರೂ. – ಎನ್‌ಸಿಪಿ ಪಡೆದ ದೇಣಿಗೆ
2,551 ದೇಣಿಗೆಗಳು- ಪಕ್ಷಗಳಿಗೆ ಕಾರ್ಪೊರೇಟ್‌/ ಉದ್ದಿಮೆ ವಲಯದ ಕೊಡುಗೆ
4, 506 ದೇಣಿಗೆಗಳು- ವೈಯಕ್ತಿಕ ನೆಲೆಯಲ್ಲಿ ಪಾವತಿಯಾಗಿರುವುದು

ಎನ್‌ಸಿಪಿ, ಸಿಪಿಐ, ಸಿಪಿಎಂ, ಎನ್‌ಪಿಇಪಿ ಮತ್ತು ತೃಣಮೂಲ ಕಾಂಗ್ರೆಸ್‌ಗೆ ಸಿಕ್ಕಿರುವ ಒಟ್ಟು ದೇಣಿಗೆಗಿಂತ ಬಿಜೆಪಿಗೆ ಸಿಕ್ಕಿರುವ ಮೊತ್ತ 3 ಪಟ್ಟು ಹೆಚ್ಚು.
– ಬಿಎಸ್‌ಪಿಗೆ 20 ಸಾವಿರ ರೂ.ಗಳಿಗಿಂತ ಹೆಚ್ಚು ಮೊತ್ತದ ದೇಣಿಗೆ ಸಿಕ್ಕಿಲ್ಲ
– ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚಿನ ಮೊತ್ತ ದೇಣಿಗೆಯಾಗಿ ಸಲ್ಲಿಕೆಯಾಗಿರುವುದು ದೆಹಲಿಯಿಂದ. ಅದರ ಮೌಲ್ಯ 395.85 ಕೋಟಿ ರೂ.
– ಮಹಾರಾಷ್ಟ್ರದಿಂದ ಎರಡನೇ ಅತ್ಯಂತ ಹೆಚ್ಚಿನ ದೇಣಿಗೆ ಸಲ್ಲಿಕೆ. ಅದರ ಮೌಲ್ಯ 105.35 ಕೋಟಿ ರೂ.
– ಗುಜರಾತ್‌ನಿಂದ ಮೂರನೇ ಅತ್ಯಂತ ಹೆಚ್ಚಿನ ದೇಣಿಗೆ ಸಲ್ಲಿಕೆ. ಅದರ ಮೌಲ್ಯ 44.96 ಕೋಟಿ ರೂ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.