ಕೇರಳದಲ್ಲಿ ಕಡಲಬ್ಬರ ಸಾಧ್ಯತೆ… ಮುನ್ನೆಚ್ಚರಿಕೆ ವಹಿಸಲು ಸೂಚನೆ
Team Udayavani, Feb 16, 2023, 6:40 AM IST
ಕುಂಬಳೆ : ಕೇರಳದ ಕರಾವಳಿ ತೀರ ಸಮುದ್ರದಲ್ಲಿ ಭಾರೀ ಕಡಲ್ಕೊರೆತ ಸಾಧ್ಯವೆಂಬುದಾಗಿ ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಸೋಧನ ಕೇಂದ್ರ (ಐನ್ಸಿಒಐಸ್) ಎಚ್ಚರಿಕೆ ನೀಡಿದೆ.
ಆದುದರಿಂದ ಕರಾವಳಿ ಪ್ರದೇಶದಲ್ಲಿ ವಾಸಿಸುವವರು ಮತ್ತು ಬೆಸ್ತರು ಜಾಗೃತರಾಗಿರಬೇಕಾಗಿ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಫೆ. 16ರಂದು ರಾತ್ರಿ ತನಕ ಕಡಲ್ಕೊರೆತ ಮತ್ತು ಸಮುದ್ರ ಅಬ್ಬರದಿಂದ ಅನಾಹುತವಾಗುವ ಸಾಧ್ಯತೆ ಇದ್ದು ಸಮುದ್ರ ಕಿನಾರೆಯಲ್ಲಿ ವಾಸಿಸುವ ಮನೆಯವರು ಕರಾವಳಿಯಿಂದ ತತ್ಕಾಲಕ್ಕೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಸಮುದ್ರ ಕಿನಾರೆಯ ಪಾರ್ಕ್ ಮತ್ತು ಬೀಚ್ ಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲು ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.