ಅಕ್ರಮ ಮರಳುಗಾರಿಕಾ ಪ್ರದೇಶಕ್ಕೆ ಪೊಲೀಸರ ದಾಳಿ: ಒಂದು ದೋಣಿ ವಶಕ್ಕೆ


Team Udayavani, Feb 16, 2023, 7:36 PM IST

ಅಕ್ರಮ ಮರಳುಗಾರಿಕಾ ಪ್ರದೇಶಕ್ಕೆ ಪೊಲೀಸರ ದಾಳಿ:  ಒಂದು ದೋಣಿ  ವಶಕ್ಕೆ

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಲಿಮಾರು ಗ್ರಾಮದ ಅವರಾಲು ಕೊಪ್ಪಲು ಎಂಬಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಪ್ರದೇಶಕ್ಕೆ ಪಡುಬಿದ್ರಿ ಪಿಎಸ್‌ಐ ಪುರುಷೋತ್ತಮ್‌ ಹಾಗೂ ಸಿಬಂದಿಗಳು ಗುರುವಾರದಂದು ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರು ಮರಳುಗಾರಿಕೆಗಾಗಿ ದಂಧೆಕೋರರು ರಾತ್ರಿಯ ವೇಳೆ ಬಳಸಿಕೊಳ್ಳಲು ಉಡುಪಿ ಜಿಲ್ಲೆಯ ಶಾಂಭವಿ ನದಿ ದಂಡೆಯಲ್ಲಿ ಇಟ್ಟಿದ್ದ ದೊಡ್ಡ ದೋಣಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಣ್ಣುಮುಚ್ಚಾಲೆ ಆಟವಾಡುವ ದಂಧೆಕೋರರು:

ಈ ಕುರಿತಾಗಿ ಪೊಲೀಸರು ದಾಳಿಯಾಗಬಹುದೆಂಬ ಮುನ್ಸೂಚನೆಯನ್ನು ಅರಿತಿರುವ ದಂಧೆಕೋರರು ತಾತ್ಕಾಲಿಕವಾಗಿ ತಮ್ಮ ಕಾನೂನು ಬಾಹಿರ ಚಟುವಟಿಕೆಯನ್ನು ನಿಲ್ಲಿಸಿದ್ದರೂ, ಕಣ್ಣುಮುಚ್ಚಾಲೆಯಂತೆ ಶಾಂಭವಿ ಹೊಳೆಯ ಆಚೆಯ ದ.ಕ., ಗಡಿಭಾಗದಿಂದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುವ ಇವರು ಸಮಯ ಸಾಧಿಸಿ ತಮ್ಮ ದಂಧೆಯನ್ನು ಮುಂದುವರಿಸುತ್ತಲೇ ಬಂದಿದ್ದಾರೆ ಎಂದು ಪೊಲೀಸ್‌ ಮಾಹಿತಿಗಳು ತಿಳಿಸಿವೆ.

ಕಂಚಿನಡ್ಕದ ನಿಜಾಮುದ್ದೀನ್‌, ಅವರಾಲು ಮಟ್ಟುವಿನ ರೋಹಿತ್‌ ಹಾಗೂ ಪ್ರಶಾಂತ್‌ ಎಂಬವರು ಈ ಅಕ್ರಮ ದಂಧೆಯನ್ನು ನಡೆಸುತ್ತಿರುವರು. ರಾತ್ರಿಯ ವೇಳೆ ಇಲ್ಲಿನ ನದೀಪಾತ್ರದಿಂದ ಅಗೆದು ತೆಗೆಯುತ್ತಿರುವ ಮರಳನ್ನು ಉಡುಪಿ ಜಿಲ್ಲೆಯ ಭಾಗದಿಂದ ದ. ಕ. ಜಿಲ್ಲೆಯ ಬಾಂದೊಟ್ಟು ಎಂಬಲ್ಲಿ ಶೇಖರಿಸಿಡಲಾಗುತ್ತಿರುವ ಕುರಿತಾಗಿ ಸ್ಥಳೀಯರು ನೀಡಿದ ಮಾಹಿತಿಯೂ ಸೇರಿದಂತೆ ಎಲ್ಲಾ ವಿವರಗಳ ಕುರಿತಾಗಿ ವರದಿಯನ್ನು ಸಿದ್ಧಪಡಿಸಿ ಪಡುಬಿದ್ರಿ ಪೊಲೀಸರು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಿರುವುದಾಗಿ ಪಿಎಸ್‌ಐ ಪುರುಷೋತ್ತಮ್‌ ಮಾಹಿತಿಯಿತ್ತಿದ್ದಾರೆ.

ಟಾಪ್ ನ್ಯೂಸ್

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.