ಕರ್ನಾಟಕ ಬಜೆಟ್ 2023: ಏನಿದು ಸಹಸ್ರ ಸರೋವರ, ಸಹ್ಯಾದ್ರಿ ಸಿರಿ, ಜಲನಿಧಿ ಯೋಜನೆ?


Team Udayavani, Feb 17, 2023, 12:19 PM IST

ಕರ್ನಾಟಕ ಬಜೆಟ್ 2023: ಏನಿದು ಸಹಸ್ರ ಸರೋವರ, ಸಹ್ಯಾದ್ರಿ ಸಿರಿ, ಜಲನಿಧಿ ಯೋಜನೆ?

ಬೆಂಗಳೂರು: ಸಹಸ್ರ ಸರೋವರ ಕಾರ್ಯಕ್ರಮದಡಿ ರಾಜ್ಯದಲ್ಲಿ 1,000 ಸಣ್ಣ ಸರೋವರಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಸಹ್ಯಾದ್ರಿ ಸಿರಿ ಯೋಜನೆಯಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ಅಣೆಕಟ್ಟು, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗಾಗಿ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.17) ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ:ಭಾರತದಲ್ಲಿನ ಎರಡು ಕಛೇರಿಗಳಿಗೆ ಟ್ವಿಟರ್‌ ಬೀಗ: ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚನೆ

ಜಲನಿಧಿ ಯೋಜನೆ:

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ಎಲ್ಲಾ ರೈತರಿಗೆ ತಮ್ಮ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು.

ಟಾಪ್ ನ್ಯೂಸ್

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.