ಫೆ.18ರಂದು ಸಿದ್ದಾಪುರದಲ್ಲಿ ಹಿರಿಯ ನಾಗರಿಕ ವೇದಿಕೆಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ
ವೃದ್ಧಾಪ್ಯದ ಮನಃಸ್ಥಿತಿ ಹಾಗೂ ಪರಿಹಾರದ ಕುರಿತು ಉಪನ್ಯಾಸ
Team Udayavani, Feb 17, 2023, 6:23 PM IST
ಕುಂದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರದ ಹಿರಿಯ ನಾಗರಿಕ ವೇದಿಕೆ(ರಿ.) ಇದರ ಆಶ್ರಯದಲ್ಲಿ ಶನಿವಾರ (ಫೆ.18) ಮಧ್ಯಾಹ್ನ 3ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ:Budget 2023: ಖಬರಸ್ತಾನ್ ಅಭಿವೃದ್ಧಿಗೆ 10 ಕೋಟಿ-ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಕ್ಕಿದ್ದೇನು
ಸಿದ್ದಾಪುರದ ಶ್ರೀರಂಗನಾಥ ಸಭಾಭವನದಲ್ಲಿ 3ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಮನಃ ಶಾಸ್ತ್ರಜ್ಞ ಡಾ.ಪಿ.ವಿ.ಭಂಡಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ವೃದ್ಧಾಪ್ಯದ ಮನಃಸ್ಥಿತಿ ಹಾಗೂ ಪರಿಹಾರದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಡಿ.ಗೋಪಾಲಕೃಷ್ಣ ಕಾಮತ್ ಅವರು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ನಾಗರಿಕ ವೇದಿಕೆ ಸ್ಥಾಪಕಾಧ್ಯಕ್ಷ ಭಾಸ್ಕರ ಶೆಟ್ಟಿ ಜಾಂಬ್ಳಿ, ಸಿದ್ದಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶೇಖರ ಕುಲಾಲ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.