ಮುಂದೆಯೂ ಭಾರತ ವಿಶ್ವಗುರು ಆಗಲಿದೆ: ರಾಜ್ಯಪಾಲ
Team Udayavani, Feb 19, 2023, 5:10 AM IST
ಚಿಕ್ಕಬಳ್ಳಾಪುರ: ನಮ್ಮ ಸಂಸ್ಕೃತಿ ಮತ್ತು ಸನಾತನ ಧರ್ಮ ವಿಶ್ವಶಾಂತಿ ಮತ್ತು ವಿಶ್ವ ಕಲ್ಯಾಣಕ್ಕೆ ಪ್ರೇರಕವಾಗಿದೆ.
ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದಲ್ಲಿ ಹತ್ತು ಹಲವು ಮೌಲ್ಯಗಳು ಅಡಗಿವೆ. ಈ ಹಿನ್ನೆಲೆಯಲ್ಲಿ ಭಾರತ ವಿಶ್ವ ಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದ್ದು, ಎಲ್ಲರೂ ಈ ನೆಲದ ಸಂಸ್ಕೃತಿ ಮತ್ತು ಧರ್ಮದಲ್ಲಿ ವಿಶ್ವಾಸವಿಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು.
ತಾಲೂಕಿನ ನಂದಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಧರ್ಮ,ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಅಂಗೀಕಾರ ಮಾಡಿ ಅದರ ಪ್ರಚಾರವನ್ನು ಮಾಡಬೇಕೆಂದು ಸಲಹೆ ನೀಡಿದ ರಾಜ್ಯಪಾಲರು ನಮ್ಮ ದೇಶ ಮೊದಲು ವಿಶ್ವಗುರು ಆಗಿತ್ತು. ಇವತ್ತು ಕೂಡ ನಮ್ಮ ದೇಶ ಪ್ರಸಿದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.