ನಾವು ದಿವಾಳಿ ದೇಶದಲ್ಲಿ ವಾಸಿಸುತ್ತಿದ್ದೇವೆ: ಪಾಕ್ ರಕ್ಷಣಾ ಸಚಿವ
Team Udayavani, Feb 19, 2023, 12:30 PM IST
ಲಾಹೋರ್: ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನದಲ್ಲಿ ಜನ ಸಾಮಾನ್ಯರಿಗೆ ದಿನ ಕಳೆದಂತೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಇತ್ತೀಚೆಗೆ ಪೆಟ್ರೋಲ್, ಹಾಲಿನ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ. ದೇಶದ ಆರ್ಥಿಕ ಸ್ಥಿತಿಗತಿಯ ಬಗ್ಗೆ ರಕ್ಷಣಾ ಸಚಿವರಾದ ಖವಾಜಾ ಆಸಿಫ್ ಅವರು ಮಾತನಾಡಿದ್ದಾರೆ.
ಶನಿವಾರ (ಫೆ.18 ರಂದು) ಸಿಯಾಲ್ಕೋಟ್ ನ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನೀವೆಲ್ಲ ಪಾಕಿಸ್ತಾನ ದಿವಾಳಿಯಾಗುತ್ತಿದೆ ಎನ್ನುವುದು ಕೇಳುತ್ತಿರುಬಹುದು. ಆದರೆ ಅದು ಈಗಾಗಲೇ ಆಗಿದೆ. ನಾವು ಈಗ ದಿವಾಳಿಯಾದ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೋ-ಪಾರ್ಕಿಂಗ್ ಜಾಗದಲ್ಲಿ ಕಾರು: ಪೇಚಿಗೆ ಸಿಲುಕಿದ ಬಾಲಿವುಡ್ ಸ್ಟಾರ್ ಕಾರ್ತಿಕ್ ಆರ್ಯನ್
ನಮ್ಮ ದೇಶದಲ್ಲಿನ ಸಮಸ್ಯೆಗೆ ನಮ್ಮಲ್ಲೇ ಪರಿಹಾರವಿದೆ. ದೇಶದ ಸಮಸ್ಯೆಗೆ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯ ಬಳಿ ಪರಿಹಾರವಿಲ್ಲ. ಕಾನೂನು ಮತ್ತು ಸಂವಿಧಾನವನ್ನು ಅನುಸರಿಸದ ಅಧಿಕಾರಶಾಹಿ, ರಾಜಕಾರಣಿಗಳು ಸೇರಿದಂತೆ ಎಲ್ಲರೂ ದೇಶದ ಈ ಪರಿಸ್ಥಿತಿಗೆ ಕಾರಣವೆಂದು ದೂರಿದರು.
ದೇಶವನ್ನು ಸ್ಥಿರವಾಗಿ ನಿಲ್ಲಿಸಲು ನಮ್ಮ ಕಾಲ ಮೇಲೆ ನಾವು ನಿಲ್ಲುವುದು ಅಗತ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.