ಸೌರಾಷ್ಟ್ರ ಮುಡಿಗೆ ರಣಜಿ ಗರಿ:ಬಂಗಾಳವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಸೌರಾಷ್ಟ್ರ
Team Udayavani, Feb 19, 2023, 12:48 PM IST
ಕೊಲ್ಕತ್ತಾ: ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಪಟ್ಟಕ್ಕೆ ಸೌರಾಷ್ಟ್ರ ಮತ್ತು ಬಂಗಾಳದ ನಡುವೆ ನಡೆದ ಹಣಾಹಣಿಯಲ್ಲಿ ಸೌರಾಷ್ಟ್ರ ಭರ್ಜರಿ ಗೆಲುವು ಸಾಧಿಸಿದ್ದು, ರಣಜಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದ ಮೊದಲ ಇನ್ನಿಂಗ್ಸ್ನ ಬಂಗಾಳ 54.1 ಓವರ್ಗಳಲ್ಲಿ 174 ರನ್ ಗಳಿಸಿ ಆಲೌಟ್ ಆಗಿತ್ತು. ಬಂಗಾಳ ನೀಡಿದ ಗುರಿಯನ್ನು ಬೆನ್ನತ್ತಿದ ಸೌರಾಷ್ಟ್ರ110 ಓವರ್ಗಳಲ್ಲಿ 404 ರನ್ ಬಾರಿಸುವ ಮೂಲಕ 230 ರನ್ಗಳ ಮುನ್ನಡೆ ಸಾಧಿಸಿತ್ತು.
ಎರಡನೇ ಇನ್ನಿಂಗ್ಸ್ನಲ್ಲಿ ಬಂಗಾಳ 240 ರನ್ ಗಳಿಸಿ ಆಲೌಟ್ ಆಗಿದ್ದು 11 ರನ್ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿ ವಿಜಯಿಯಾಗಿ ಹೊರಹುಮ್ಮಿತು.
ಭರ್ಜರಿ ಫಾರ್ಮ್ನಲ್ಲಿರುವ ಜಯದೇವ್ ಉನಾದ್ಕಟ್ ಎರಡೂ ಇನ್ನಿಂಗ್ಸ್ಗಳಲ್ಲಿ 9 ವಿಕೆಟ್ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಪಿತ್ ವಾಸವಡ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ: ವನಿತಾ ಟಿ20 ವಿಶ್ವಕಪ್: ಕೊನೆಗೂ ಗೆದ್ದ ಕಿವೀಸ್, ವಿಂಡೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.