ಗ್ರಾಮಸ್ಥರ ಮೇಲೆ ಸಿನಿ ತಂಡದಿಂದ ಹಲ್ಲೆ


Team Udayavani, Feb 20, 2023, 2:31 PM IST

tdy-18

ಸಕಲೇಶಪುರ: ಪಶ್ಚಿಮಘಟ್ಟದಲ್ಲಿ ಮತ್ತೂಂದು ಬೆಂಕಿ ಅವಘಡಕ್ಕೆ ಅವಕಾಶ ಮಾಡಿ ಕೊಡಬೇಡಿ ಎಂದು ಬುದ್ದಿ ಮಾತು ಹೇಳಲು ಹೋದ ಗ್ರಾಮಸ್ಥರ ಮೇಲೆ ಸಿನಿಮಾ ತಂಡವೊಂದು ಹಲ್ಲೆ ನಡೆಸಲು ಮುಂದಾದ ಘಟನೆ ತಾಲೂಕಿನ ಗಡಿಯಂಚಿನ ಪ್ರದೇಶ ಪಟ್ಲ ಬೆಟ್ಟದಲ್ಲಿ ನಡೆದಿದೆ.

ಘಟನೆ ವಿವರ : ಊರ ಜನರಿಗೆ ಪಟ್ಲಾ ಬೆಟ್ಟದ ಮೇಲೆ ಬೆಂಕಿ ಜ್ವಾಲೆ ಕಾಣಿಸಿ ಕೊಂಡಿ ದ್ದು ಇದರಿಂದ ತಳಮಳಗೊಂಡ ಗ್ರಾಮಸ್ಥರು ಕೂಡಲೆ ಕಂದಾಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರ ದೂರಿಗೆ ಸ್ಪಂದಿಸಿ ಸಿಬ್ಬಂದಿ ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಗ್ರಾಮಸ್ಥರೊಂದಿಗೆ ಹೋಗಿ ನೋಡು ವಾಗ ಸಿನಿಮಾ ತಂಡವೊಂದು ಸಿನಿಮಾ ಚಿತ್ರೀಕರಣಕ್ಕೆ ತಮಗೆ ಬೇಕಾದ ರೀತಿಯಲ್ಲಿ ಲೋಕೆಷನ್‌ ಗುರುತಿಸಿ ಸೆಟ್‌ ನಿರ್ಮಿಸಲು ಯಂತ್ರೋಪಕರಣ ಗಳನ್ನು ಬಳಸಿ ವೆಲ್ಡಿಂಗ್‌ ಮಾಡಿಕೊಂಡು ¤ ಸುತ್ತಮುತ್ತ ಒಣಹುಲ್ಲಿಗೆ ಬೆಂಕಿ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಪ್ರವಾಸಿಗರು ಬೆಂಕಿ ಮೇಲೆಯೇ ಪ್ಯಾರಾಗ್ಲೈಂಡಿಂಗ್‌ ಹಾರಾಟ ಮಾಡುತ್ತಿದ್ದರು. ಈ ಹಿನ್ನೆಲೆ ಸ್ಥಳಕ್ಕೆ ಬಂದ ಗ್ರಾಮಸ್ಥರು ಪಶ್ಚಿಮಘಟ್ಟದ ಕಾಡುಮನೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತದಿಂದ ಅರಣ್ಯ ಇಲಾಖೆಯ ಮೂವರು ಗಾಯಗೊಂಡು ಒಬ್ಬರು ಮೃತಪಟ್ಟಿದ್ದಾರೆ. ಪಟ್ಲ ಬೆಟ್ಟ ಪ್ರದೇಶ ಗೋಮಾಳಕ್ಕೆ ಒಳಪಟ್ಟಿದೆ ಅದರ ಸುತ್ತಮುತ್ತ ಬಿಸ್ಲೆ ರಕ್ಷಿತ ಅರಣ್ಯ ಪ್ರದೇಶವಿದೆ ಹಾಗಾಗಿ ಬೆಂಕಿ ಹಾಕುವುದು ಅಷ್ಟೊಂದು ಸೂಕ್ತವಲ್ಲ. ಕೆಳಗಡೆ ಬೆಂಕಿ ಹೊತ್ತಿ ಉರಿವಾಗ ಪ್ಯಾರಾಗ್ಲೈಂಡಿಂಗ್‌ ಮಾಡುವುದು ಸೂಕ್ತವಲ್ಲ. ನೀವು ಹುಲ್ಲಿಗೆ ಬೆಂಕಿ ಹಚ್ಚಿದರೆ ಅದು ಕಾಡಿಗೂ ವ್ಯಾಪಿ ಸುವ ಸಾಧ್ಯತೆ ಇದ್ದು, ಜಾಗೃತರಾಗಿ ಕಾರ್ಯನಿರ್ವಹಿಸಿ ಎಂದು ಬುದ್ಧಿ ಮಾತು ಹೇಳಲು ಮುಂದಾಗಿದಕ್ಕೆ, ಅಲ್ಲಿ ದ್ದವರು ಗ್ರಾಮಸ್ಥರ ವಿರುದ್ಧ ಅವಾಚ್ಯ ಭಾಷೆ ಬಳಸಿ ನಿಂದಿಸಿ, ಹಲ್ಲೆಗೂ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಲಿಖಿತ ದೂರನ್ನು ಕಂದಾಯ ಇಲಾಖೆ ಅಧಿಕಾರಿ ಸುನಿಲ್‌ ಅವರು ಯಸಳೂರು ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.