ಶೀಘ್ರ ದರ್ಶನ್ ನಟನೆಯ ”ಕ್ರಾಂತಿ” ಸ್ಟ್ರೀಮ್ ಮಾಡಲಿರುವ ಪ್ರೈಮ್ ವಿಡಿಯೋ


Team Udayavani, Feb 20, 2023, 2:45 PM IST

thumb-4

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಕನ್ನಡ ಆಕ್ಷನ್ ಸಿನಿಮಾ ಕ್ರಾಂತಿ ಯನ್ನು ಫೆಬ್ರವರಿ 23 ರಿಂದ ಜಾಗತಿಕ ಸ್ಟ್ರೀಮಿಂಗ್‌ ಮಾಡುವುದಾಗಿ ಪ್ರೈಮ್ ವಿಡಿಯೋ ಸೋಮವಾರ ಘೋಷಿಸಿದೆ. ರಚಿತಾ ರಾಮ್ ಅವರು ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿ. ಹರಿಕೃಷ್ಣ ನಿರ್ದೇಶನದ ಸಿನಿಮಾದಲ್ಲಿ  ರಚಿತಾ ರಾಮ್, ಡಾ. ವಿ ರವಿಚಂದ್ರನ್‌, ತರುಣ್‌ ಅರೋರಾ ಮತ್ತು ಸುಮಲತಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಭಾರತ ಮತ್ತು 240 ಕ್ಕೂ ಹೆಚ್ಚು ದೇಶಗಳು ಹಾಗೂ ಪ್ರದೇಶಗಳಲ್ಲಿ  ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ವಿಶ್ವಾದ್ಯಂತ ಫೆಬ್ರವರಿ 23 ರಿಂದ ಆಕ್ಷನ್‌ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

ಇತ್ತೀಚಿನ ಮತ್ತು ಎಕ್ಸ್‌ಕ್ಲೂಸಿವ್ ಸಿನಿಮಾಗಳು, ಟಿವಿ ಶೋಗಳು, ಸ್ಟಾಂಡ್ ಅಪ್‌ ಕಾಮಿಡಿ, ಅಮೆಜಾನ್ ಒರಿಜಿನಲ್ಸ್‌, ಜಾಹೀರಾತು ರಹಿತ ಸಂಗೀತ ಅಮೆಜಾನ್‌ ಪ್ರೈಮ್ ಮ್ಯೂಸಿಕ್‌ ಮೂಲಕ, ಭಾರತದ ಅತಿದೊಡ್ಡ ಉತ್ಪನ್ನಗಳ ಸಂಗ್ರಹದ ಮೇಲೆ ಉಚಿತ ತ್ವರಿತ ಡೆಲಿವರಿ, ಅಗ್ರ ಡೀಲ್‌ಗಳಿಗೆ ಅವಧಿಗೂ ಮೊದಲೇ ಆಕ್ಸೆಸ್‌, ಪ್ರೈಮ್ ರೀಡಿಂಗ್ ಜೊತೆಗೆ ಅನಿಯಮಿತ ರೀಡಿಂಗ್‌, ಪ್ರೈಮ್ ಗೇಮಿಂಗ್‌ ಜೊತೆಗೆ ಮೊಬೈಲ್ ಗೇಮಿಂಗ್ ಕಂಟೆಂಟ್‌ ಎಲ್ಲವೂ ವಾರ್ಷಿಕ 1499 ರ ಸದಸ್ಯತ್ವದಲ್ಲಿ ಲಭ್ಯವಿದೆ. ವರ್ಷಕ್ಕೆ ರೂ. 599 ರಲ್ಲಿ ಪ್ರೈಮ್ ವಿಡಿಯೋ ಮೊಬೈಲ್ ಎಡಿಶನ್ ಅನ್ನು ಗ್ರಾಹಕರು ಖರೀದಿ ಮಾಡಬಹುದು. ಇದು ಏಕ ಬಳಕೆಯ, ಮೊಬೈಲ್‌ ಮಾತ್ರ ವಾರ್ಷಿಕ ಪ್ಲಾನ್ ಆಗಿದ್ದು, ಪ್ರೈಮ್ ವಿಡಿಯೋದ ಇಡೀ ಕ್ಯಾಟಲಾಗ್‌ ಜೊತೆಗೆ ಅಧಿಕ ಗುಣಮಟ್ಟದ ಮನರಂಜನೆ ಮತ್ತು ಲೈವ್ ಸ್ಪೋರ್ಟ್ಸ್‌ ಅನ್ನು ನೀಡಲಿದೆ.

ಟಾಪ್ ನ್ಯೂಸ್

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

1

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

1

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.