Health Tips: ಕೂದಲಿನ ಆರೈಕೆಗೆ ಮನೆಯಲ್ಲೇ ತಯಾರಿಸಿ ಸುಲಭ ಮನೆಮದ್ದು…

ಶಾಂಪೂ, ಕಂಡೀಷನರ್ ಇತ್ಯಾದಿಗಳಿಂದಲೂ ಕೂದಲಿಗೆ ಮತ್ತಷ್ಟು ಹಾನಿಯಾಗುತ್ತದೆ

ಕಾವ್ಯಶ್ರೀ, Feb 21, 2023, 5:25 PM IST

Health Tips: ಕೂದಲಿನ ಆರೈಕೆಗೆ ಮನೆಯಲ್ಲೇ ತಯಾರಿಸಿ ಸುಲಭ ಮನೆಮದ್ದು…

ನಮ್ಮ ಇಂದಿನ ಜೀವನಶೈಲಿಗೆ ಅನುಗುಣವಾಗಿ ನಮ್ಮ ಆರೋಗ್ಯ ಇರುತ್ತದೆ. ಈಗಿನ ಕಾಲದಲ್ಲಿ ಆಹಾರ ಕ್ರಮದಿಂದ ಆರೋಗ್ಯದಲ್ಲಿ ಬದಲಾವಣೆಯಾಗುವುದು ಸಹಜ. ಪ್ರಸ್ತುತ ಆರೋಗ್ಯ ಸಮಸ್ಯೆಗಳಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕೂಡಾ ಒಂದು.

ಮಹಿಳೆಯರು ಹಾಗೂ ಪುರುಷರು ಇಬ್ಬರಲ್ಲೂ ಕಂಡುಬರುವಂತಹ ಸಮಸ್ಯೆ ಇದು. ನಮ್ಮಲ್ಲಿ ಕೂದಲು ಉದುರುವಿಕೆ ಸಮಸ್ಯೆ ಕಂಡು ಬರಲು ಹಲವಾರು ರೀತಿಯ ಕಾರಣಗಳು ಇರಬಹುದು. ಇದರಲ್ಲಿ ಭಾವನಾತ್ಮಕ ಅಥವಾ ದೈಹಿಕ ಒತ್ತಡ, ಹೊಸ ಔಷಧಿ ಸೇವನೆ, ಕೂದಲಿನ ಕೆಟ್ಟ ಆರೋಗ್ಯ, ಸ್ವಯಂ ರಕ್ಷಿತ ರೋಗ, ಪೋಷಕಾಂಶಗಳ ಕೊರತೆ, ಜ್ವರ ಅಥವಾ ಅನಾರೋಗ್ಯ ಇತ್ಯಾದಿ.

ಅತಿಯಾದ ರಾಸಾಯನಿಕಗಳಿಂದ ಕೂದಲಿಗೆ ಮತ್ತಷ್ಟು ಹಾನಿ ಆಗುವುದು. ಆದರೆ ಕೆಲವೊಂದು ಮನೆಮದ್ದುಗಳು ತುಂಬಾ ಸುಲಭವಾಗಿ ಕೂದಲು ಉದುರುವಿಕೆ, ತುಂಡಾಗುವುದು ಮತ್ತು ತಲೆಹೊಟ್ಟನ್ನು ನಿವಾರಣೆ ಮಾಡುವುದು.

ನಾವು ಕೂದಲಿಗೆ ಬಳಸುವ ರಾಸಾಯನಿಕ ಶಾಂಪೂ, ಕಂಡೀಷನರ್ ಇತ್ಯಾದಿಗಳಿಂದಲೂ ಕೂದಲಿಗೆ ಮತ್ತಷ್ಟು ಹಾನಿಯಾಗುತ್ತದೆ. ಕೆಲ ಮನೆಮದ್ದುಗಳು ತುಂಬಾ ಸುಲಭವಾಗಿ ಕೂದಲು ಉದುರುವಿಕೆ, ತುಂಡಾಗುವುದು ಮತ್ತು ತಲೆಹೊಟ್ಟನ್ನು ನಿವಾರಣೆಗೆ ಸಹಕಾರಿಯಾಗಿದೆ. ಅದು ಯಾವುದೆಂಬ ಮಾಹಿತಿ ಇಲ್ಲಿವೆ..ನೋಡಿ..

ದಾಸವಾಳ ಮತ್ತು ಕೊಬ್ಬರಿ ಎಣ್ಣೆ:

ದಾಸವಾಳದ ನಿಯಮಿತ ಉಪಯೋಗದಿಂದ ಕೂದಲು ಬೇಗನೇ ಬಿಳಿಯಾಗುವುದನ್ನು, ತಲೆಹೊಟ್ಟು ಬರುವುದನ್ನು ಹಾಗೂ ಉದುರುವಿಕೆಯನ್ನು ತಡೆಗಟ್ಟಬಹುದು.

ಮೆಹಂದಿ ಪುಡಿ ಮತ್ತು ಹುಳಿ ಮಜ್ಜಿಗೆ:

ಎಲ್ಲರಿಗೂ ತಿಳಿದಿರುವಂತೆ ಮೆಹಂದಿ ಕೂದಲಿನ ಆರೋಗ್ಯಕ್ಕೆ ಅತ್ಯುತ್ತಮ ಮನೆಮದ್ದು. ಕೂದಲು ಬಿಳಿಯಾಗಿರುವವರು ಕೂದಲು ಬಣ್ಣಕ್ಕಾಗಿ ಮೆಹಂದಿ ಬಳಸ್ತಾರೆ.

ಮೆಹಂದಿ ಪುಡಿಯೊಂದಿಗೆ ಹುಳಿಮಜ್ಜಿಗೆ ಸೇರಿಸಿ ತಲೆಗೆ ಹಚ್ಚಿಕೊಂಡರೆ ಕೂದಲು ಮತ್ತಷ್ಟು ಅತ್ಯುತ್ತಮಗೊಳ್ಳಲು ಸಹಕಾರಿಯಾಗಿರುತ್ತೆ. ಕೂದಲು ಉದುರುವ ಸಮಸ್ಯೆ ಮತ್ತು ಕೂದಲಿನ ಬಣ್ಣಕ್ಕಾಗಿ, ತಲೆಹೊಟ್ಟನ್ನು ನಿವಾರಿಸಲು ಉಪಯೋಗವಾಗಲಿದೆ.

ಮೆಂತೆ-ಬೇವು:

ತಲೆಹೊಟ್ಟಿನ ಸಮಸ್ಯೆಗೆ ಇದು ಅತ್ಯುತ್ತಮ. ಮೂರರಿಂದ ನಾಲ್ಕು ಗಂಟೆಗಳ ಕಾಲ ಮೆಂತೆ ಕಾಳನ್ನು ನೀರಿನಲ್ಲಿ ನೆನೆಸಿಕೊಳ್ಳಿ. ನಂತರ ನೆನೆದಿರುವ ಮೆಂತೆ ಕಾಳಿಗೆ ಬೇವಿನ ಎಲೆಗಳನ್ನು ಹಾಕಿಕೊಳ್ಳಿ. ಕೆಲವು ಹನಿ ನೀರು ಹಾಕಿ ಸರಿಯಾಗಿ ಪೇಸ್ಟ್ ತಯಾರಿಸಿ. ಪೇಸ್ಟ್ ಮೃದುವಾದ ಬಳಿಕ ಅದಕ್ಕೆ ನಿಂಬೆರಸ ಮತ್ತು ಮೊಸರು ಹಾಕಿಕೊಳ್ಳಿ. ಎಣ್ಣೆಯಂಶವಿರುವ ಕೂದಲಿಗೆ ಇದನ್ನು ಹಚ್ಚಿಕೊಂಡು ಸುಮಾರು ಒಂದು ಗಂಟೆ ಕಾಲ ಹಾಗೆ ಬಿಟ್ಟು ಬಳಿಕ ತೊಳೆಯಿರಿ.

ಬಿಳಿಕೂದಲ ಸಮಸ್ಯೆಗೆ:

ಸುಮಾರು ನಾಲ್ಕರಿಂದ ಐದು ಚಮಚ ತೆಂಗಿನ ಎಣ್ಣೆಗೆ ಒಂದು ಹಿಡಿ ಕರಿಬೇವಿನ ಎಲೆಯನ್ನು ಸೇರಿಸಿ. ಮೀಡಿಯಮ್ ಉರಿಯಲ್ಲಿ ಇಟ್ಟು ಚೆನ್ನಾಗಿ ಕುದಿಸಿ, ನಂತರ ತಣ್ಣಗಾಗಲು ಬಿಡಿ. ತಣ್ಣಗಾದ ಎಣ್ಣೆಯನ್ನು ನಿತ್ಯವೂ ಕೂದಲಿಗೆ ಹಚ್ಚುವುದರಿಂದ ಸಹಕಾರಿ. ತಲೆ ಸ್ನಾನ ಮಾಡುವ ಮುನ್ನ ಈ ಎಣ್ಣೆಗೆ ಮೊಸರು ಅಥವಾ ಮಜ್ಜಿಗೆಯನ್ನು ಮಿಶ್ರಣ ಮಾಡಿ, ತಲೆಗೆ ಹಚ್ಚಿದರೆ ಕೂದಲು ಹೊಳಪು, ಕಪ್ಪು ಬಣ್ಣವನ್ನು ಪಡೆದುಕೊಳ್ಳಲು ಉಪಯೋಗವಾಗುತ್ತದೆ.

ಒಳ್ಳೆಯ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಸಲ ಬಳಸಿಕೊಳ್ಳಿ. ಕೂದಲ ಆರೋಗ್ಯದ ಕಡೆಗೂ ಗಮನ ಹರಿಸಿ.

-ಕಾವ್ಯಶ್ರೀ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.