ವರದಕ್ಷಿಣೆಗೆ ಹಳೆಯ ಪೀಠೋಪಕರಣ ನೀಡಿದರೆಂದು ಮದುವೆಯನ್ನೇ ಮುರಿದ ವರ


Team Udayavani, Feb 21, 2023, 3:54 PM IST

ವರದಕ್ಷಿಣೆಗೆ ಹಳೆಯ ಪೀಠೋಪಕರಣ ನೀಡಿದರೆಂದು ಮದುವೆಯನ್ನೇ ಮುರಿದ ವರ

ಹೈದರಾಬಾದ್: ವಧುವಿನ ಕಡೆಯವರು ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣ ನೀಡಿದ್ದಾರೆ ಎಂದು ಆರೋಪಿಸಿ ವರ ಮದುವೆಯನ್ನೇ ನಿರಾಕರಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ವರದಕ್ಷಿಣೆ ಕ್ರಮ ಅಪರಾಧವಾಗಿದ್ದು ಹೈದರಾಬಾದ್ ನ ಕುಟುಂಬವೊಂದು ತಮಗೆ ವರದಕ್ಷಿಣೆಯಾಗಿ ನೀಡಿರುವ ಪೀಠೋಪಕರಣಗಳು ಹಳೆಯದಾಗಿದೆ ಎಂದು ಸಬೂಬು ಹೇಳಿ ಮದುವೆಯ ದಿನ ವರನ ಕಡೆಯವರು ಮಂಟಪಕ್ಕೆ ಬಾರದೆ ಮದುವೆಯನ್ನು ನಿರಾಕರಿಸಿದ್ದಾರೆ.

ಘಟನೆ ಕುರಿತು ವಧುವಿನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅದರಲ್ಲಿ ವರನ ಕಡೆಯವರು ನಮ್ಮಿಂದ ವರದಕ್ಷಿಣೆಯಾಗಿ ಕೆಲವೊಂದು ವಸ್ತುಗಳನ್ನು ಕೊಡಲು ಹೇಳಿದ್ದರು ಅದರಂತೆ ನಾವು ಅವರಿಗೆ ವಸ್ತುಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಿದ್ದೇವೆ ಆದರೆ ಮದುವೆ ದಿನ ವರನ ಕಡೆಯವರು ಮಂಟಪಕ್ಕೆ ಬಾರದಿರುವುದನ್ನು ಕಂಡು ವಧುವಿನ ತಂದೆ ವರನ ಮನೆಗೆ ಹೋಗಿ ವಿಚಾರಿಸಿದಾಗ ನಮ್ಮೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಅಲ್ಲದೆ ನೀವು ವರದಕ್ಷಿಣೆ ರೂಪದಲ್ಲಿ ಕೊಟ್ಟಿರುವ ವಸ್ತುಗಳು ಹಳೆಯ ವಸ್ತುಗಳಾಗಿವೆ ಎಂದು ವರನ ತಂದೆ ಹೇಳಿದ್ದಾರೆ, ಅಷ್ಟು ಮಾತ್ರವಲ್ಲದೆ ಮದುವೆಗೆ ನಿರಾಕರಿಸಿದ್ದಾಗಿ ಹೇಳಿದ್ದಾರೆ.

ಇತ್ತ ವಧುವಿನ ಕಡೆಯವರು ಮದುವೆಗೆ ತಯಾರಿ ನಡೆಸಿದ್ದು ಊಟ, ಬೆಳಗಿನ ಉಪಹಾರ ಎಲ್ಲವನ್ನು ತಯಾರಿ ನಡೆಸಿದ್ದರು ಆದರೆ ವರನ ಮನೆಯವರ ಸಣ್ಣ ಮನಸ್ಥಿತಿಯಿಂದ ಮದುವೆ ಮುರಿಯುವ ಹಂತಕ್ಕೆ ಬಂದಿರುವುದು ಮಾತ್ರ ವಿಪರ್ಯಾಸ.

ಸದ್ಯ ವಧುವಿನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೀಲ್ ಅಲ್ಲ ರಿಯಲ್: ಸಾಗರದಾಳದಲ್ಲಿ ಪತ್ತೆಯಾದ ಟೈಟಾನಿಕ್ ಅವಶೇಷ-ಮೊದಲ ಬಾರಿ ವಿಡಿಯೋ ಬಹಿರಂಗ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.