ಚೀನಾ ಗಡಿಗೆ ಸೇನೆ ಕಳುಹಿಸಿದ್ದು ಪಿಎಂ ಮೋದಿ; ಕಾಂಗ್ರೆಸ್ ನಾಯಕರಲ್ಲ: ಜೈಶಂಕರ್


Team Udayavani, Feb 21, 2023, 5:10 PM IST

jai shankar narendra modi

ಹೊಸದಿಲ್ಲಿ: ಪೂರ್ವ ಲಡಾಖ್‌ನ ಎಲ್‌ಎಸಿ ಮೇಲೆ ಚೀನಾದ ಆಕ್ರಮಣದ ಬಗ್ಗೆ ಸರಕಾರವನ್ನು ಗುರಿಯಾಗಿಸಿಕೊಂಡಿರುವ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ಅಲ್ಲಿಗೆ ಸೇನೆಯನ್ನು ಕಳುಹಿಸಿದ್ದು ಕಾಂಗ್ರೆಸ್ ನಾಯಕರಲ್ಲ, ಪ್ರಧಾನಿ ನರೇಂದ್ರ ಮೋದಿ ಎಂದು ಮಂಗಳವಾರ ಹೇಳಿದ್ದಾರೆ.

ಗಡಿಯ ಮೂಲಸೌಕರ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರವು ಐದು ಪಟ್ಟು ಬಜೆಟ್ ಹೆಚ್ಚಿಸಿದೆ ಎಂದು ಎಎನ್ಐ ಗೆ ನೀಡಿದ ಸಂದರ್ಶನದಲ್ಲಿ ಜೈಶಂಕರ್ ಹೇಳಿದರು.

ಕಳೆದ ವರ್ಷ ಪ್ಯಾಂಗೊಂಗ್ ಸರೋವರದ ಮೇಲೆ ಚೀನಾ ಸೇತುವೆಯನ್ನು ನಿರ್ಮಿಸುವ ಬಗ್ಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿದ ಸಚಿವರು, 1962 ರ ಯುದ್ಧದ ನಂತರ ಈ ಪ್ರದೇಶವು ಚೀನಾದ ಅಕ್ರಮ ವಶಪಡಿಸಿಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ:ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತ ಆಕಾಶ್ ಚೋಪ್ರಾ

ಚೀನಾಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ಕಾಂಗ್ರೆಸ್‌ ಪಕ್ಷವನ್ನು ಖಂಡಿಸಿದ ಜೈಶಂಕರ್, ಅದರ ನಾಯಕರಿಗೆ ‘ಸಿ’ ಯಿಂದ ಪ್ರಾರಂಭವಾಗುವ ಪದಗಳನ್ನು ಅರ್ಥಮಾಡಿಕೊಳ್ಳಲು ಕೆಲವು ಸಮಸ್ಯೆಗಳಿರಬೇಕು ಎಂದು ಹೇಳಿದರು.

“ಆ ಪ್ರದೇಶವು ನಿಜವಾಗಿ ಯಾವಾಗ ಚೀನೀ ನಿಯಂತ್ರಣಕ್ಕೆ ಬಂದಿತ್ತು? ಕಾಂಗ್ರೆಸ್ ನವರು ‘ಸಿ’ ಯಿಂದ ಪ್ರಾರಂಭವಾಗುವ ಪದಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಕೆಲವು ಸಮಸ್ಯೆಗಳನ್ನು ಹೊಂದಿರಬೇಕು. ಅವರು ಉದ್ದೇಶಪೂರ್ವಕವಾಗಿ ಪರಿಸ್ಥಿತಿಯನ್ನು ತಪ್ಪಾಗಿ ನಿರೂಪಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಚೀನಿಯರು ಮೊದಲು 1958 ರಲ್ಲಿ ಅಲ್ಲಿಗೆ ಬಂದರು ಮತ್ತು ಅದನ್ನು 1962ರ ಅಕ್ಟೋಬರ್‌ ನಲ್ಲಿ ವಶಪಡಿಸಿಕೊಂಡರು. 1962ರಲ್ಲಿ ಚೀನಿಯರು ವಶಪಡಿಸಿಕೊಂಡ ಸೇತುವೆಯೊಂದಕ್ಕೆ ಈಗ ನೀವು 2023ರಲ್ಲಿ ಮೋದಿ ಸರಕಾರವನ್ನು ದೂಷಿಸುತ್ತಿದ್ದೀರಿ’’ ಎಂದು ಡಾ.ಜೈಶಂಕರ್ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.