ಚಿರತೆ ಪುನರ್ವಸತಿ ಕೇಂದ್ರ ತೆರೆಯಲು ಸರ್ಕಾರ ಕ್ರಮ


Team Udayavani, Feb 22, 2023, 5:40 AM IST

ಚಿರತೆ ಪುನರ್ವಸತಿ ಕೇಂದ್ರ ತೆರೆಯಲು ಸರ್ಕಾರ ಕ್ರಮ

ವಿಧಾನಸಭೆ: ನಾಗರಿಕ ಪ್ರಪಂಚಕ್ಕೆ ತೊಂದರೆ ನೀಡುವ ಚಿರತೆಗಳನ್ನು ಹಿಡಿದು ಪುನರ್ವಸತಿ ಕೇಂದ್ರ ಅಥವಾ ಪ್ರತ್ಯೇಕ ಅಭಯಾರಣ್ಯ ತೆರೆಯಲು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ವಿಧಾನಸಭೆಗೆ ತಿಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಜೆಡಿಎಸ್‌ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸದನಕ್ಕೆ ಈ ಉತ್ತರ ನೀಡಿದ್ದಾರೆ.

ಸರ್ಕಾರ ನೀಡಿರುವ ಮಾಹಿತಿ ಪ್ರಕಾರವೇ 2021-22ರಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ ಚಿರತೆ ದಾಳಿಯಿಂದ 410 ಜಾನುವಾರು ಹತ್ಯೆಯಾದ ಪ್ರಕರಣ ದಾಖಲಾಗಿದೆ. ಚಿರತೆಗಳು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿದ್ದು ರೈತರ ಮೇಲೆ ದಾಳಿ ಮಾಡುತ್ತಿವೆ.

ಜಾನುವಾರುಗಳನ್ನು ಕೊಲ್ಲುತ್ತಿವೆ. ಚಿರತೆ ಕಾಣಿಸಿಕೊಳ್ಳುತ್ತಿದ್ದು ಅರಣ್ಯ ಇಲಾಖೆಯವರನ್ನು ಕಳಿಸಿ ಎಂದು ಜನರಿಂದ ಪ್ರತಿ ದಿನ 6-7 ಕರೆಗಳು ಬರುತ್ತಿವೆ ಎಂದು ಶ್ರೀಕಂಠಯ್ಯ ಕಳವಳ ವ್ಯಕ್ತಪಡಿಸಿದಾಗ, 60 ಸಿಬ್ಬಂದಿ ಇರುವ ಚಿರತೆ ಟಾಸ್ಕ್ ಫೋರ್ಸ್‌ ಮಾಡಿದ್ದು, 19 ಚಿರತೆಗಳನ್ನು ಮಂಡ್ಯ ಭಾಗದಲ್ಲಿ ಈಗಾಗಲೇ ಹಿಡಿಯಲಾಗಿದೆ. ಚಿರತೆ ಮೇಲೆ ಏಕಾಏಕಿ ಗುಂಡು ಹಾರಿಸಲು ಸಾಧ್ಯವಿಲ್ಲ. ಹೀಗಾಗಿ ಹಿಡಿದು, ಅಭಯಾರಣ್ಯ, ಪುನರ್‌ ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದರು.

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.