ಫೆ.24ಕ್ಕೆ ಶ್ರದ್ಧಾ ವಾಕರ್ ಪ್ರಕರಣ: ದೆಹಲಿಯ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆಗೆ
Team Udayavani, Feb 22, 2023, 6:45 AM IST
ನವದೆಹಲಿ : ಶ್ರದ್ಧಾ ವಾಕರ್ ಪ್ರಕರಣದ ವಿಚಾರಣೆ ನವದೆಹಲಿಯ ಪ್ರಧಾನ ಸೆಷನ್ಸ್ ಕೋರ್ಟ್ನಲ್ಲಿ ಶುಕ್ರವಾರದಿಂದ ಶುರುವಾಗಲಿದೆ.
ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕೆಳಹಂತದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಅವರು ದಾಖಲೆಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆಯನ್ನು ಪ್ರಧಾನ ಸೆಷನ್ಸ್ ಕೋರ್ಟ್ನಲ್ಲಿ ಶುಕ್ರವಾರದಿಂದ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಿದರು.
ವಿಚಾರಣೆ ವೇಳೆ, ಧಾರ್ಮಿಕ ಗ್ರಂಥವನ್ನು ತೆಗೆದುಕೊಂಡು ಹೋಗಲು ಅನುಮತಿ ಪಡೆಯುವ ಬಗ್ಗೆ ಕೂಡ ಸೆಷನ್ಸ್ ಕೋರ್ಟ್ಗೆ ಮನವಿ ಸಲ್ಲಿಸುವಂತೆಯೂ ನ್ಯಾಯಾಧೀಶರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.