ಚರ್ಚೆ ಇಲ್ಲದೇ 6 ಖಾಸಗಿ ವಿ.ವಿ.ಮಸೂದೆ ಅಂಗೀಕಾರ
Team Udayavani, Feb 22, 2023, 5:55 AM IST
ಬೆಂಗಳೂರು: ಕಳೆದ ಅಧಿವೇಶನದಲ್ಲಿ ಸ್ವ ಪಕ್ಷದವರಿಂದಲೇ ವಿರೋಧಕ್ಕೆ ಕಾರಣವಾಗಿ ಮುಂದೂಡಲ್ಪಟ್ಟಿದ್ದ ಖಾಸಗಿ ವಿಶ್ವವಿದ್ಯಾನಿಲಯಗಳ ಮಸೂದೆಗಳಿಗೆ ಮಂಗಳವಾರ ವಿಧಾನಸಭೆಯಯಲ್ಲಿ ಅಂಗೀಕಾರ ಪಡೆಯಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಅವರು 2022ನೇ ಸಾಲಿನ ಜಿ.ಎಂ.ವಿಶ್ವವಿದ್ಯಾನಿಲಯ ಮಸೂದೆ, ಕಿಷ್ಕಿಂದ ವಿಶ್ವವಿದ್ಯಾನಿಲಯ ಮಸೂದೆ, ಆಚಾರ್ಯ ವಿಶ್ವವಿದ್ಯಾನಿಲಯ ಮಸೂದೆ, ಸಪ್ತಗಿರಿ ಎನ್ಪಿಎಸ್ ವಿಶ್ವವಿದ್ಯಾನಿಲಯ ಮಸೂದೆ, ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾನಿಲಯ ಮಸೂದೆ ಹಾಗೂ ಜಾನ್ ವಿಶ್ವವಿದ್ಯಾನಿಲಯ ಮಸೂದೆಯನ್ನು ಮಂಡಿಸಿದರು.
ಈ ಹಿಂದೆಯೇ ಮಸೂದೆಗಳ ಉದ್ದೇಶ ವಿವರಣೆ ನೀಡಿದ್ದರಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮತಕ್ಕೆ ಹಾಕಿ ಅಂಗೀಕಾರ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.