ಪರಿಮಳ ಡಿಸೋಜಾ ಗೀತೆಗೆ ಜೋಗಿ ಪ್ರೇಮ್‌ ಧ್ವನಿ


Team Udayavani, Feb 22, 2023, 2:26 PM IST

tdy-11

ಕನ್ನಡ ಚಿತ್ರರಂಗದಲ್ಲಿ ತಾಯಿ ಮತ್ತು ತಾಯಿಯ ವ್ಯಕ್ತಿತ್ವ, ಆಕೆಯ ತ್ಯಾಗವನ್ನು ಬಣ್ಣಿಸುವ ನೂರಾರು ಹಾಡುಗಳನ್ನು ಕೇಳಿರುತ್ತೀರಿ. ಇಂದಿಗೂ ಅದೆಷ್ಟೋ ಹಾಡುಗಳು ಕೇಳುಗರ ಬಾಯಲ್ಲಿ ಆಗಾಗ್ಗೆ ಗುನುಗುತ್ತಲೇ ಇರುತ್ತವೆ. ಅಂಥದ್ದೇ ಸಾಲಿಗೆ ಈಗ “ಪರಿಮಳ ಡಿಸೋಜಾ’ ಸಿನಿಮಾದ ಮತ್ತೂಂದು ಹಾಡು ಹೊಸದಾಗಿ ಸೇರ್ಪಡೆಯಾಗುತ್ತಿದೆ.

ಹೌದು, ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಪರಿಮಳ ಡಿಸೋಜಾ’ ಸಿನಿಮಾದ ತಾಯಿ ಸೆಂಟಿಮೆಂಟ್‌ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. “ಅಮ್ಮ ಎಂಬ ಹೆಸರೆ ಆತ್ಮ ಬಲ…’ ಎಂಬ ಈ ಗೀತೆಗೆ ಪ್ರೇಮಕವಿ ಕೆ. ಕಲ್ಯಾಣ್‌ ಸಾಹಿತ್ಯ ಬರೆದಿದ್ದು, ಜೋಗಿ ಪ್ರೇಮ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕೆ. ಕಲ್ಯಾಣ್‌, ಹಿರಿಯ ನಟಿ ಭವ್ಯಾ, ಝೇಂಕಾರ್‌ ಮ್ಯೂಸಿಕ್‌ ಸಂಸ್ಥೆಯ ಭರತ್‌ ಮುಂತಾದವರು ಹಾಜರಿದ್ದು, ಈ ಹಾಡಿನ ಲಿರಿಕಲ್‌ ವಿಡಿಯೋವನ್ನು ಬಿಡುಗಡೆ ಮಾಡಿದರು.

ಇದೇ ವೇಳೆ ಮಾತನಾಡಿದ “ಪರಿಮಳ ಡಿಸೋಜಾ’ ಸಿನಿಮಾದ ನಿರ್ದೇಶಕ ಡಾ. ಗಿರಿಧರ್‌ ಹೆಚ್‌. ಟಿ, “ನಮ್ಮ ಸಿನಿಮಾಕ್ಕಾಗಿ ಕೆ. ಕಲ್ಯಾಣ್‌ ಅಮ್ಮನ ಬಗ್ಗೆ ಒಳ್ಳೆಯ ಹಾಡು ಬರೆದಿದ್ದಾರೆ. ಈ ಹಾಡನ್ನು ಅಷ್ಟೇ ಅದ್ಭುತವಾಗಿ ಜೋಗಿ ಪ್ರೇಮ್‌ ಹಾಡಿದ್ದಾರೆ. ಇದೊಂದು ಮರ್ಡರ್‌ ಮಿಸ್ಟರಿ ಜೊತೆಗೆ ಆ್ಯಕ್ಷನ್‌, ಸೆಂಟಿಮೆಂಟ್‌ ಎಲ್ಲಾ ಅಂಶಗಳಿರುವ ಸಿನಿಮಾ. ಸಿನಿಮಾದ ಕಥೆಗೆ ಪೂರಕವಾಗಿ ಈ ಹಾಡು ಮೂಡಿಬಂದಿದೆ’ ಎಂದು ಮಾಹಿತಿ ನೀಡಿದರು.

ಈ ಹಾಡಿನ ಬಗ್ಗೆ ಮಾತನಾಡಿದ ಪ್ರೇಮಕವಿ ಕೆ. ಕಲ್ಯಾಣ್‌, “ತಾಯಿ ಬಗ್ಗೆ ಹಾಡು ಬರೆಯಬೇಕೆಂದರೆ ಏನೋ ಒಂಥರ ಖುಷಿ. ಈ ಹಾಡನ್ನು ಶೀಘ್ರವಾಗಿ ಬರೆಯಬೇಕಿತ್ತು. ಆಗ ನಿರ್ಮಾಪಕರು ನಮ್ಮ ಅತ್ತಿಗೆಯ ಮೂಲಕ ಬೇಗ ಬರೆದುಕೊಡಲು ಹೇಳಿಸಿದರು. ಆಗ ನನಗೆ ತಿಳಿಯಿತು ನಿರ್ಮಾಪಕರು ನಮಗೆ ಬಳಗ ಎಂದು. ಅಮ್ಮನ ಹಾಡನ್ನು ಪ್ರೇಮ್‌ ಅಷ್ಟೇ ಅದ್ಭುತವಾಗಿ ಹಾಡಿದ್ದಾರೆ’ ಎಂದರು.

ಇನ್ನು ಹಿರಿಯ ನಟಿ ಭವ್ಯಾ “ಪರಿಮಳಾ ಡಿಸೋಜಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ಭವ್ಯಾ, “ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಹಾಡು ತುಂಬಾ ಚೆನ್ನಾಗಿದ್ದು, ಎಲ್ಲರ ಮಟನಟಮುಟ್ಟುವಂತಿದೆ’ ಎಂದರು. ನಿರ್ಮಾಪಕ ವಿನೋದ್‌ ಶೇಷಾದ್ರಿ, ಸಂಗೀತ ನಿರ್ದೇಶಕ ಕ್ರಿಸ್ಟೋಫ‌ರ್‌ ಜೋಸನ್‌, ಛಾಯಾಗ್ರಾಹಕ ರಾಮು ಹಾಗೂ ಚಿತ್ರದಲ್ಲಿ ನಟಿಸಿರುವ ಕೋಮಲ ಬನವಾಸಿ ಸೇರಿದಂತೆ ಅನೇಕ ಕಲಾವಿದರು ಮತ್ತು ತಂತ್ರಜ್ಞರು “ಪರಿಮಳ ಡಿಸೋಜಾ’ ಚಿತ್ರದ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಮಸ್ತ ತಾಯಂದಿರ ಪರವಾಗಿ ಸಾಂಕೇತಿಕವಾಗಿ ಮೂರು ಜನ ತಾಯಂದಿರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.