ನಕಲಿ ಪತ್ರಕರ್ತರಿಂದ ಉದ್ಯಮದ ಘನತೆಗೆ ಧಕ್ಕೆ: ಜಗದೀಶ ಖೊಬ್ರಿ

ದಿನದಿಂದ ದಿನಕ್ಕೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ

Team Udayavani, Feb 24, 2023, 6:29 PM IST

ನಕಲಿ ಪತ್ರಕರ್ತರಿಂದ ಉದ್ಯಮದ ಘನತೆಗೆ ಧಕ್ಕೆ:ಜಗದೀಶ ಖೊಬ್ರಿ

ತೆಲಸಂಗ: ಪತ್ರಿಕೋದ್ಯಮದ ಗಂಧ ಗಾಳಿ, ಸಭ್ಯತೆ, ನೀತಿ, ನಿಯಮ ಯಾವುದೂ ಗೊತ್ತಿಲ್ಲದ, ಕನಿಷ್ಠ ವಿದ್ಯಾರ್ಹತೆಯೂ ಇಲ್ಲದ ಕೆಲವು ನಕಲಿ ಪತ್ರಕರ್ತರಿಂದ ನಿಜವಾದ ಪತ್ರಕರ್ತರಿಗೆ ಮತ್ತು ಉದ್ಯಮದ ಘನತೆ-ಗೌರವಕ್ಕೆ ಧಕ್ಕೆ ಬರುತ್ತಿದೆ ಎಂದು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಗದೀಶ ಖೊಬ್ರಿ ಹೇಳಿದರು.

ಗುರುವಾರ ಗ್ರಾಮದ ಪತ್ರಿಕಾ ಭವನದಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಅವರು ಮಾತನಾಡಿ, ಯು ಟ್ಯೂಬ್‌ ಮತ್ತು ಮುದ್ರಣವಾಗದ ವಾರಪತ್ರಿಕೆಗಳ ಹೆಸರಿನಲ್ಲಿ ಅಧಿಕಾರಿ ಹಾಗೂ ಸಾರ್ವಜನಿಕರನ್ನು ಹೆದರಿಸಿ, ಅನೀತಿಗೆ ಕೈ ಹಾಕಿ ಬದುಕುತ್ತಿರುವರಿಂದ ಪತ್ರಕರ್ತರ ಗೌರವ ಹಾಳಾಗುತ್ತಿದೆ. ಸುದ್ದಿ ಪ್ರಸಾರಕ್ಕೆ ಬೇಕಿರುವ ಕನಿಷ್ಠ ಕಾನೂನಿನ ಅರಿವೂ ಇಲ್ಲ. ಕನ್ನಡ ಬರವಣಿಗೆ, ವ್ಯಾಕರಣವಂತೂ ಮೊದಲೇ ಗೊತ್ತಿಲ್ಲ. ಇಂತಹವರಿಗೆ ಕಡಿವಾಣ ಹಾಕಬೇಕಿರುವ ಅಧಿಕಾರಿ ವರ್ಗ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆಂದು ಹೇಳಿ ಮೌನವಾಗುತ್ತಿದ್ದಾರೆ.

ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರ್ಯಾರು ಎಂಬ ಪ್ರಶ್ನೆ ಎದುರಾಗುತ್ತಿದೆ. 30-40 ವರ್ಷಗಳಿಂದ ಈ ಉದ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರು ಈ ವ್ಯವಸ್ಥೆ ನೋಡಿ ಮರುಗುವಂತಾಗಿದೆ. ದಿನದಿಂದ ದಿನಕ್ಕೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ. ಪತ್ರಕರ್ತರ ಸೋಗಿನಲ್ಲಿರುವವರಿಗೆ ಕಾನೂನಿನ ಭಯ ಹುಟ್ಟಿದರೆ ಮಾತ್ರ ಇದಕ್ಕೆ ಕಡಿವಾಣ ಸಾಧ್ಯವಾಗಿದ್ದು, ಜಿಲ್ಲಾ ಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಇಂತಹ ನಕಲಿ ಪತ್ರಕರ್ತರ ವಿರುದ್ದ
ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪತ್ರಿಕೆಗಳ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯದರ್ಶಿ ಪ್ರಕಾಶ ಪೂಜಾರಿ ಮಾತನಾಡಿ, ಪತ್ರಕರ್ತರು ಸಮಾಜದ ಧ್ವನಿ ಎನ್ನುವುದು ಜನಸಾಮಾನ್ಯರ ತಿಳಿವಳಿಕೆಯಾಗಿತ್ತು. ಆದರೆ, ಪತ್ರಕರ್ತರ ಶ್ರೇಷ್ಠತೆಯನ್ನು ಇನ್ನು ಮುಂದೆ ಕಥೆಗಳಲ್ಲಿ ಮಾತ್ರ ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಬಹುತೇಕರು ಮೊಬೈಲ್‌ ಪತ್ರಕರ್ತರು ಆಗಿದ್ದಾರೆ.

ಬರವಣಿಗೆಯೇ ಗೊತ್ತಿಲ್ಲದ ರೋಲ್‌ಕಾಲ್‌ ಪತ್ರಕರ್ತರ ಹಾವಳಿ ಸಮಾಜದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ನೂರಾರು ಯು ಟ್ಯೂಬ್‌ ಚಾನೆಲ್‌ಗ‌ಳು, ಕಂಡು ಕೇಳರಿಯದ ಪತ್ರಿಕೆಗಳ ಐಡಿ ಕಾರ್ಡ್‌, ವಿಸಿಟಿಂಗ್‌ ಕಾರ್ಡ್‌ಗಳನ್ನು ಇಟ್ಟುಕೊಂಡು, ದಪ್ಪ ದಪ್ಪ ಅಕ್ಷರಗಳಲ್ಲಿ ತಮ್ಮ ಕಾರು, ಬೆ„ಕ್‌ಗಳ ಮುಂಭಾಗ ಪ್ರಸ್‌ ಎಂದು ಬರೆಸಿಕೊಂಡು ತಿರುಗುವವರ ವಿರುದ್ಧ ಕ್ರಮ ಅವಶ್ಯಕ ಎಂದರು. ಉಪಾಧ್ಯಕ್ಷ ಮೋಹನ ಪಾಟಣಕರ, ಹಿರಿಯ ಪತ್ರಕರ್ತರಾದ ಬಸವರಾಜ ಚಮಕೇರಿ, ಮಲಗೌಡ ಪಾಟೀಲ, ಕಲ್ಮೇಶ ಸತ್ತಿ, ಶ್ರೀಶೈಲ ಮಾಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.