ಎಂಸಿಡಿಯಲ್ಲಿ ಮುಂದುವರಿದ ಆಪ್ ಮತ್ತು ಬಿಜೆಪಿ ಕದನ ; ಹೊಡೆದಾಟ
Team Udayavani, Feb 24, 2023, 8:03 PM IST
ನವದೆಹಲಿ : ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲು ರೋಚಕ ಕದನವು ಶುಕ್ರವಾರ ದೆಹಲಿ ಮಹಾನಗರಪಾಲಿಕೆಯಲ್ಲಿ ಗದ್ದಲಕ್ಕೆ ಕಾರಣವಾಗಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಸದನದಲ್ಲಿ ಇದು ಮೂರನೇ ದಿನವೂ ಗದ್ದಲ ನಡೆದಿದ್ದು, ಹೊಸದಾಗಿ ಆಯ್ಕೆಯಾದ ಮೇಯರ್ ಶೆಲ್ಲಿ ಒಬೆರಾಯ್ ಅವರು ಸ್ಥಾಯಿ ಸಮಿತಿ ಸದಸ್ಯರಿಗೆ ಮತಗಳನ್ನು ಮರು ಎಣಿಕೆ ಮಾಡಲು ಆದೇಶ ನೀಡಿದ ನಂತರ ಗದ್ದಲ ನಡೆಯಿತು. ಎಂಸಿಡಿಯ ಅಪೆಕ್ಸ್ ನಿರ್ಧಾರ ತೆಗೆದುಕೊಳ್ಳುವ ಸ್ಥಾಯಿ ಸಮಿತಿಯ ಆರು ಸದಸ್ಯರನ್ನು ಆಯ್ಕೆ ಮಾಡುವ ಮತದಾನ ಶುಕ್ರವಾರ ಮುಕ್ತಾಯಗೊಂಡ ನಂತರ, ಮೇಯರ್ ಅವರು ಅಸಿಂಧು ಎಂದು ಘೋಷಿಸಿದ ಒಂದು ಮತದ ಬಗ್ಗೆ ಕೌನ್ಸಿಲರ್ಗಳಲ್ಲಿ ಗಲಾಟೆ ಸ್ಫೋಟಗೊಂಡಿತು.
ಮೇಯರ್ ಒಂದು ಮತ ಅಸಿಂಧು ಎಂದು ಘೋಷಿಸಿದ್ದಕ್ಕೆ ಬಿಜೆಪಿ ಕೌನ್ಸಿಲರ್ಗಳು ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಒಟ್ಟು 250 ಕೌನ್ಸಿಲರ್ಗಳಲ್ಲಿ 242 ಕೌನ್ಸಿಲರ್ಗಳು ಸಮಿತಿಯ ಸದಸ್ಯರಿಗೆ ಮತ ಚಲಾಯಿಸಿದರು. ಸ್ಥಾಯಿ ಸಮಿತಿ ಸದಸ್ಯರ ಮತದಾನ ಪ್ರಕ್ರಿಯೆಗೆ ಕಾಂಗ್ರೆಸ್ ಕೌನ್ಸಿಲರ್ಗಳು ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.