2024ರಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡಬೇಕು: ಮಹಾಘಟಬಂಧನ್ ರ‍್ಯಾಲಿಯಲ್ಲಿ ಲಾಲು

ಕಿಡ್ನಿ ಚಿಕಿತ್ಸೆಗೆ ಒಳಗಾಗಿ ಸಿಂಗಾಪುರದಿಂದ ಮರಳಿದ ಆರ್‌ಜೆಡಿ ಅಧ್ಯಕ್ಷ

Team Udayavani, Feb 25, 2023, 4:38 PM IST

1-lala

ಪುರ್ನಿಯಾ : ನಾವು ಒಂದಾಗಿರುವವರೆಗೆ ಯಾರೂ ಮಹಾಘಟಬಂಧನ್ ಮುರಿಯಲು ಸಾಧ್ಯವಿಲ್ಲ. ನಾವು ದೇಶವನ್ನು ಉಳಿಸಬೇಕು. ಅಲ್ಪಸಂಖ್ಯಾತರ ಹಕ್ಕುಗಳನ್ನು ಉಳಿಸಬೇಕು. 2024 ನಮ್ಮ ಪಕ್ಷದ ಪ್ರಬಲ ಗೆಲುವನ್ನು ತೋರಿಸಲಿದೆ ಎಂದು ಶುಕ್ರವಾರ ಆರ್‌ಜೆಡಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಕಿಡ್ನಿ ಚಿಕಿತ್ಸೆಗೆ ಒಳಗಾಗಿ ಸಿಂಗಾಪುರದಿಂದ ಮರಳಿದ ಲಾಲು ಪ್ರಸಾದ್ ಯಾದವ್ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.ಈ ಬಾರಿ ಬಿಜೆಪಿ ಸರಕಾರ ಸೋಲಲಿದೆ. ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲಲಿದೆ ಎಂದರು.

ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು. 2024ರಲ್ಲಿ ಬಿಜೆಪಿಯನ್ನು ದೇಶದಿಂದ ನಿರ್ನಾಮ ಮಾಡಬೇಕು. ಇಂದು ದೇಶ ಛಿದ್ರವಾಗುವ ಹಂತದಲ್ಲಿದೆ. ಬಿಜೆಪಿ ಆರ್‌ಎಸ್‌ಎಸ್‌ನ ಮುಖವಾಡ ಎಂದು ಹೇಳಿದರು.

2024ರಲ್ಲಿ ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ. ಆರ್ ಎಸ್ ಎಸ್ ಬಯಸಿದ್ದನ್ನು ನರೇಂದ್ರ ಮೋದಿ ಮಾಡುತ್ತಾರೆ. ಒಗ್ಗಟ್ಟಾಗಿ ಇದ್ದರೆ ದೇಶ ಉದ್ಧಾರವಾಗುತ್ತದೆ. ಬಿಹಾರ ನಾಯಕರು, ಬಿಹಾರದ ಸಂದೇಶವು ದೇಶದಲ್ಲಿ ಪ್ರಭಾವ ಬೀರುತ್ತದೆ. 2015ರ ಇತಿಹಾಸ ಮರುಕಳಿಸಲಿದೆ ಎಂದರು.

ಅಮಿತ್ ಶಾ ತಿರುಗೇಟು

ಅಮಿತ್ ಶಾ ಅವರು ತಿರುಗೇಟು ನೀಡಿ, ಜೆಡಿಯು ಮತ್ತು ಆರ್‌ಜೆಡಿ ‘ಅಪವಿತ್ರ ಮೈತ್ರಿ’ ನೀರು ಮತ್ತು ಎಣ್ಣೆ ಇದ್ದಂತೆ. ನಿತೀಶ್ ಬಾಬು ಪ್ರಧಾನಿಯಾಗಲು ಅಭಿವೃದ್ಧಿವಾದಿಯಿಂದ ಅವಕಾಶವಾದಿಯಾಗಿ ಬದಲಾಗಿದ್ದಾರೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಆಶ್ರಯಕ್ಕೆ ಹೋಗಿದ್ದಾರೆ.ನಿತೀಶ್ ಕುಮಾರ್ ಅವರ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಬಿಹಾರವನ್ನು ಇಬ್ಭಾಗ ಮಾಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.