ಗಾಯತ್ರಿ ಗೆಳೆಯರ ಬಳಗ; “ಬಣ್ಣದ ಚಿತ್ರಗಳೇ ಮಕ್ಕಳ ಚಿತ್ತ ಬದಲಿಸುತ್ತವೆ’

ಬಣ್ಣ, ಬಣ್ಣದ ಪುಸ್ತಕಗಳು ಮಕ್ಕಳ ಮನಸ್ಸಿಗೆ ಮುದನೀಡುತ್ತದೆ

Team Udayavani, Feb 25, 2023, 6:24 PM IST

ಗಾಯತ್ರಿ ಗೆಳೆಯರ ಬಳಗ; “ಬಣ್ಣದ ಚಿತ್ರಗಳೇ ಮಕ್ಕಳ ಚಿತ್ತ ಬದಲಿಸುತ್ತವೆ’

ಶಿರಸಿ: ಬಣ್ಣದ ಚಿತ್ರಗಳೇ ಮಕ್ಕಳ ಚಿತ್ತ ಬದಲಿಸುತ್ತವೆ ಎಂದು ಪ್ರಸಿದ್ಧ ಸಾಹಿತಿ ತಮ್ಮಣ್ಣ ಬೀಗಾರ ಹೇಳಿದರು. ಅವರು ನಗರದಲ್ಲಿ ಗಾಯತ್ರಿ ಗೆಳೆಯರ ಬಳಗ ಗುರುವಾರ ಸಂಜೆ ಆಯೋಜಿಸಿದ್ದ ಸನ್ಮಾನ, ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇಡದ ಬೇಕಿರುವ ಚಿಂತೆ, ಚಿಂತನೆಯನ್ನು ನಾವು ಮಾಡುತ್ತೇವೆ. ಆದರೆ ಮಕ್ಕಳು ಹಾಗಲ್ಲ. ಅವರ ಮನಸ್ಸು ನಿಷ್ಕಲ್ಮಷವಾಗಿರುತ್ತದೆ.

ನಾವು ಏನನ್ನು ನೀಡುತ್ತೇವೆಯೋ ಅದನ್ನೇ ನೋಡಿ ಕಲಿಯುತ್ತಾರೆ. ನಮ್ಮ ಮಕ್ಕಳು ಉತ್ತಮ ಪ್ರಜೆ ಆಗಬೇಕೆಂದಿದ್ದರೆ ಮೊದಲು ನಾವು ಅವರ ಕೈಗೆ ಬಣ್ಣದ ಚಿತ್ತಾರಗಳ ಚಿತ್ರವನ್ನೇ ನೀಡಬೇಕು. ಅವು ಅವರ ಚಿತ್ತವನ್ನು ಉತ್ತಮವಾಗಿ ಬದಲಿಸುತ್ತವೆ ಎಂದು ವಿವರಿಸಿದರು. ಮಕ್ಕಳ ವ್ಯಕ್ತಿತ್ವ ರೂಪಗೊಳ್ಳುವಿಕೆ ನಿರಂತರ ಕ್ರಿಯೆ. ಪರಿಪೂರ್ಣರು ಯಾರೂ ಇರುವುದಿಲ್ಲ. ಆದರೆ ಬಾಲ್ಯದಲ್ಲಿ ಪರಿಸರದ ಪ್ರಭಾವಕ್ಕೆ ಒಳಗಾಗುತ್ತೇವೆ.

ಮಕ್ಕಳಿಗೆ ಯಾವ ರೀತಿಯ ಪರಿಸರ ಒದಗಿಸಬಹುದು ಎನ್ನುವುದನ್ನು ನಾವು ಮೊದಲು ಅರಿಯಬೇಕು. ಮಕ್ಕಳಿಗ ಕೊಡುವ ಪ್ರೀತಿ ಕಟ್ಟಿಕೊಡುವ ಪ್ರೀತಿಯೇ ಉತ್ತಮ ಸಂಸ್ಕಾರವಾಗಲಿದೆ. ಮಕ್ಕಳ ಬಗ್ಗೆ ಹೇಳುವಾಗ ಮೊಬೈಲ್‌ಗೆ ಮಕ್ಕಳು ದಾಸರಾಗುತ್ತಾರೆ ಎನ್ನುತ್ತೇವೆ.

ಆದರೆ ನಾವು ಅದನ್ನು ಬಳಸಬೇಡಿ ಎನ್ನದೇ ಅದರ ಮೇಲಿನ ಪ್ರಭಾವದ ಬಗ್ಗೆ ಗಮನ ಹರಿಸಬೇಕು. ಉತ್ತಮವಾದುದೇ ಅವರು ತೆಗೆದುಕೊಳ್ಳಬೇಕೆಂದು ನಾನು ಅವರಿಗೆ ಮನವರಿಕೆ ಮಾಡಬೇಕು. ಬಣ್ಣ, ಬಣ್ಣದ ಪುಸ್ತಕಗಳು ಮಕ್ಕಳ ಮನಸ್ಸಿಗೆ ಮುದನೀಡುತ್ತದೆ. ಚಿತ್ರಗಳೇ ಮನಸ್ಸಿನಚಿತ್ತಾರ ಬಿಡಿಸಬಲ್ಲವು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪತ್ರಕರ್ತೆ ವಿನುತಾ ಹೆಗಡೆ ಕಾನಗೋಡ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವವರ ಗುರುತಿಸುವಿಕೆ ಕಾರ್ಯವಾಗಬೇಕಿದೆ. ಅಂಥ ಕಾರ್ಯವನ್ನು ಗಾಯತ್ರಿ ಗೆಳೆಯರ ಬಳಗ ನಿರಂತರವಾಗಿ ಮಾಡುತ್ತ ಬಂದಿದ್ದು ಆಸಕ್ತರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದರು.

ಸನ್ಮಾನ ಸ್ವೀಕರಿಸಿದ ಪಂಡಿತ್‌ ಆಸ್ಪತ್ರೆ ಸುಶ್ರೂಷಕಿ ರವಿನಾ ರೊಡ್ರಿಗ್ಸ್‌ ಮಾತನಾಡಿ, ನನ್ನ ಕಾರ್ಯ ಗುರುತಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಡಿಎಂ ಭಟ್‌ ಕುಳವೆ ಸ್ವಾಗತಿಸಿದರು. ಸಾಹಿತಿ ತ್ರಿವೇಣಿ ಹೆಗಡೆ ಪರಿಚಯಿಸಿದರು. ಬಳಗದ ವಿ.ಜಿ.ಗಾಯತ್ರಿ ಉಪಸ್ಥಿತರಿದ್ದರು. ಬಳಿಕ ಯುವ ಗಾಯಕ ಮನು ಹೆಗಡೆ ಬಳಗದಿಂದ ಗಾಯನ ನಡೆಯಿತು. ತಬಲಾದಲ್ಲಿ ರಾಮದಾಸ ಭಟ್ಟ, ಹಾರ್ಮೋನಿಯಂದಲ್ಲಿ ಭರತ್‌ ಹೆಗಡೆ ಹೆಬ್ಬಲಸು, ತಾನಪೂರಾದಲ್ಲಿ ಪ್ರಜ್ವಲ ಹೆಗಡೆ, ಮಂಜಿರಾದಲ್ಲಿ ಅನಂತಮೂರ್ತಿ ಮತ್ತೀಘಟ್ಟಾ ಸಹಕರಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.