ಟೆಸ್ಟ್ ತಂಡಕ್ಕೆ ಕರೆ ಪಡೆದ ಮದುಷ್ಕ, ರತ್ನಾಯಕೆ
Team Udayavani, Feb 26, 2023, 5:03 AM IST
ಕೊಲಂಬೊ: ನ್ಯೂಜಿ ಲ್ಯಾಂಡ್ ವಿರುದ್ಧ ಆಡಲಾಗುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ತಂಡ ಪ್ರಕಟಗೊಂಡಿದೆ. ಆರಂಭಕಾರ ನಿಶಾನ್ ಮದುಷ್ಕ ಮತ್ತು ಪೇಸ್ ಬೌಲರ್ ಮಿಲನ್ ರತ್ನಾಯಕೆ ಮೊದಲ ಸಲ ಅವಕಾಶ ಪಡೆದಿದ್ದಾರೆ.
ತಂಡಕ್ಕೆ ಮರಳಿದ ಪ್ರಮುಖನೆಂದರೆ ಚಮಿಕ ಕರುಣಾರತ್ನೆ. 2019ರಲ್ಲಿ ಆಸ್ಟ್ರೇಲಿಯ ವಿರುದ್ಧ ಪದಾರ್ಪಣೆ ಮಾಡಿದ ಬಳಿಕ ಕರುಣಾರತ್ನೆ ಟೆಸ್ಟ್ ಆಡಿಲ್ಲ. ನಾಯಕನಾಗಿ ದಿಮುತ್ ಕರುಣಾರತ್ನೆ ಮುಂದುವರಿದಿದ್ದಾರೆ.
ಟೆಸ್ಟ್ ಪಂದ್ಯಗಳು ಕ್ರೈಸ್ಟ್ಚರ್ಚ್ (ಮಾ. 9-13) ಮತ್ತು ವೆಲ್ಲಿಂಗ್ಟನ್ನಲ್ಲಿ (ಮಾ. 17-21) ನಡೆಯಲಿವೆ.
ಶ್ರೀಲಂಕಾ ಟೆಸ್ಟ್ ತಂಡ: ದಿಮುತ್ ಕರುಣಾರತ್ನೆ (ನಾಯಕ), ಒಶಾದ ಫೆರ್ನಾಂಡೊ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವ, ದಿನೇಶ್ ಚಂಡಿಮಾಲ್, ಕಮಿಂದು ಮೆಂಡಿಸ್, ನಿರೋಷನ್ ಡಿಕ್ವೆಲ್ಲ, ನಿಶಾನ್ ಮದುಷ್ಕ, ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಚಮಿಕ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ, ಅಸಿತ ಫೆರ್ನಾಂಡೊ, ವಿಶ್ವ ಫೆರ್ನಾಂಡೊ, ಮಿಲನ್ ರತ್ನಾಯಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.