ಸಮಯ ಪಾಲನೆ ವಿಚಾರದಲ್ಲಿ ಗಲಾಟೆ; ಬಸ್ ಚಾಲಕ, ನಿರ್ವಾಹಕರು ವಶಕ್ಕೆ
Team Udayavani, Feb 26, 2023, 5:40 AM IST
ಮಂಗಳೂರು: ಸಮಯ ಪಾಲನೆ ವಿಚಾರದಲ್ಲಿ ಬೈದಾಡಿಕೊಂಡು ತಳ್ಳಾಟ ನಡೆಸುತ್ತಿದ್ದ ಎರಡು ಸಿಟಿ ಬಸ್ಗಳ ಚಾಲಕರು ಮತ್ತು ನಿರ್ವಾ ಹಕರನ್ನು ಉರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಬೆಳಗ್ಗೆ 6.50ಕ್ಕೆ ಅಶೋಕನಗರ ಶೇಡಿಗುರಿ ಬಸ್ ನಿಲ್ದಾಣ ಎದುರು ಎರಡು ಬಸ್ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಚಾಲಕರಾದ ಸಾಗರ್, ವಿಘ್ನೇಶ್, ನಿರ್ವಾಹಕರಾದ ಸುಧೀರ್, ಶ್ರೀಧರ್ ಪರಸ್ಪರ ಬೈದಾಡಿ ತಳ್ಳಾಟ ನಡೆಸಿ ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡು ತ್ತಿದ್ದರು. ಈ ಹಿನ್ನೆಲೆಯಲ್ಲಿ ಬಸ್ ಮತ್ತು ಸಿಬಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.