![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Feb 26, 2023, 4:48 PM IST
ಶಿರಸಿ: ಐತಿಹಾಸಿಕ ಪ್ರಸಿದ್ದ ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವ ಉದ್ಘಾಟನೆಗೆ ನಿಗದಿಯಾದ ಸಮಯಕ್ಕಿಂತ ಮೊದಲೇ ಸಿಎಂ ಆಗಮಿಸಲಿದ್ದಾರೆ.
ಗುಡ್ನಾಪುರದಲ್ಲಿ ಭಾನುವಾರ ಕದಂಬ ಜ್ಯೋತಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್ , ಫೆ.28ರಂದು ರಥ ಸಮರ್ಪಣೆ, ನೀರಾವರಿ ಯೋಜನೆಗೆ ಚಾಲನೆ, ಕದಂಬೋತ್ಸವ ಉದ್ಘಾಟನೆಗೆ ಸಂಜೆ 6 ಕ್ಕೆ ಬರಬೇಕಿದ್ದ ಸಿಎಂ ನಿಗದಿತ ಸಮಯಕ್ಕಿಂತ ಮೊದಲೇ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಸಿಎಂ ಬನವಾಸಿಗೆ ಆಗಮಿಸಿ ನೀರಾವರಿ ಯೋಜನೆಗೆ ಚಾಲನೆ ನೀಡಿ, ದೇವರ ದರ್ಶನ ಮಾಡಿ, ರಥ ಸಮರ್ಪಿಸಿ ಕದಂಬೋತ್ಸಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕದಂಬೋತ್ಸವ ಕನ್ನಡಿಗರ ಸ್ವಾಭಿಮಾನ, ನೆಲ, ಜಲ ಭಾಷೆಯ ಜಾಗೃತಿಯ ಉತ್ಸವ. ಜನರೆಲ್ಲ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದೂ ಮನವಿ ಮಾಡಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.