ನೋಟಲ್ಲಿ ಸಾವರ್ಕರ್ ಚಿತ್ರ ಹಾಕಲು ಆಗ್ರಹ
Team Udayavani, Feb 27, 2023, 5:15 AM IST
ಮುಂಬಯಿ: ನೋಟುಗಳಲ್ಲಿರುವ ಮಹಾತ್ಮಾ ಗಾಂಧಿ ಚಿತ್ರವನ್ನು ತೆಗೆದು, ಆ ಜಾಗಕ್ಕೆ ವೀರ ಸಾವರ್ಕರ್ ಅವರ ಚಿತ್ರವನ್ನು ಸೇರ್ಪಡೆಗೊಳಿಸಿ ನೋಟು ಮುದ್ರಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರವಿವಾರ ಕೇಂದ್ರ ಸರಕಾರಕ್ಕೆ ಆಗ್ರಹಿಸಿದೆ. ಈ ಮೂಲಕ ಸಾವರ್ಕರ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಭಾರತ ಸರಕಾರಕ್ಕೆ ಮಹಾಸಭಾ ಮುಕ್ತಪತ್ರ ವನ್ನು ಬರೆದಿದೆ. ಅದರಲ್ಲಿ ಗಾಂಧಿ ಚಿತ್ರದ ಬದಲಿಗೆ ಸಾವರ್ಕರ್ ಹಾಗೂ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರ ಚಿತ್ರವನ್ನು ಮುದ್ರಿಸುವಂತೆ ಕೇಳಿದೆ.
ಇದು ಸಾವರ್ಕರ್ ಅವರಿಗೆ ನೀಡುವ ನಿಜವಾದ ಗೌರವ ಎಂದು ನಮೂದಿಸಿದೆ. ಜತೆಗೆ ಸಂಸತ್ ಭವನದ ರಸ್ತೆಗೆ ಸಾವರ್ಕರ್ ಅವರ ಹೆಸರನ್ನಿಡು ವಂತೆಯೂ ಕೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.