ಗಡ್ಡ ಮೀಸೆಗೆ ಕತ್ತರಿ… ಹೊಸ ಲುಕ್ ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಉಪನ್ಯಾಸ
Team Udayavani, Mar 1, 2023, 4:01 PM IST
ನವದೆಹಲಿ: ನವದೆಹಲಿ: ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯಿಂದ ಹಿಡಿದು ಉತ್ತರದ ಕಾಶ್ಮೀರದ ವರೆಗೆ ಸುಮಾರು 3,500 ಕಿ.ಮೀ ಮಾರ್ಗದ ಭಾರತ ಜೋಡೋ ಯಾತ್ರೆಯನ್ನು ಕೈಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾತ್ರೆ ಪೂರ್ಣಗೊಳ್ಳುವ ವೇಳೆ ಗಡ್ಡಧಾರಿಯಾಗಿ ಕಾಣಿಸಿಕೊಂಡಿದ್ದ ಅವರ ಕೇಶ ವಿನ್ಯಾಸ ಸಂಪೂರ್ಣ ಬದಲಾಗಿದೆ.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡುವ ಸಲುವಾಗಿ ಒಂದು ವರದ ಮಟ್ಟಿಗೆ ಇಂಗ್ಲೆಂಡ್ ಗೆ ತೆರಳಿರುವ ರಾಹುಲ್ ಗಾಂಧಿ ತಮ್ಮ ಉದ್ದನೆಯ ಗಡ್ಡಕ್ಕೆ ಕತ್ತರಿ ಹಾಕಿ ಸೂಟ್ ನಲ್ಲಿ ಮಿಂಚಿದ್ದಾರೆ, ಅಲ್ಲದೆ ಅವರ ಹೊಸ ಅವತಾರದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಒಂದು ವಾರದ ಮಟ್ಟಿಗೆ ಇಂಗ್ಲೆಂಡ್ ಗೆ ತೆರಳಿದ ರಾಹುಲ್ ಗಡ್ಡ ಮೀಸೆಗೆ ಕತ್ತರಿ ಹಾಕಿದ್ದಾರೆ ಅಲ್ಲದೆ ಜೋಡೋ ಯಾತ್ರೆ ಸಂದರ್ಭದಲ್ಲಿ ಬಿಳಿ ಟಿ ಶರ್ಟ್ ನಲ್ಲೆ ಕಾಣಿಸಿಕೊಂಡಿದ್ದ ರಾಹುಲ್ ಇದೀಗ ಸೂಟು ಬೂಟು ಧರಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಬಿಟ್ಟಿದ್ದ ಗಡ್ಡಕ್ಕೆ ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.
ಇದನ್ನೂ ಓದಿ: ಪ್ರಧಾನಿಯಿಂದ ಮಾ 12 ಕ್ಕೆ ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ
राहुल गांधी कैंब्रिज यूनिवर्सिटी में – #NewLook pic.twitter.com/Hu7jLdRmDK
— Sandeep Singh (@ActivistSandeep) March 1, 2023
Now look good 👍
— Kuldeep Singh bhati (@Kuldeep72986538) March 1, 2023
looks pretty handsome .
— Bankim Mistry, Chakala, Andheri, Mumbai, India (@BankiMistry) March 1, 2023
He looks good after trimming.
— Pradeep Kapoor (@pradeepkapoor45) March 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.