![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 2, 2023, 6:06 AM IST
ನವದೆಹಲಿ: ತಮಿಳುನಾಡಿನ ಆರು ಜಿಲ್ಲೆಗಳಲ್ಲಿ ಪಂಥಸಂಚಲನ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಮಾ.3ರಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಪಿ.ಎಸ್.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಬುಧವಾರ ಈ ತೀರ್ಮಾನ ಪ್ರಕಟಿಸಿದೆ.
ಮಾ.5ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತಾಗಿ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ತಮಿಳುನಾಡು ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ಮನವಿ ಮಾಡಿದ್ದಾರೆ. ಅದಕ್ಕೆ ನ್ಯಾಯಪೀಠ ಸಮ್ಮತಿಸಿತು.
ಆರ್ಎಸ್ಎಸ್ ಪಥಸಂಚಲನ ನಡೆಸಲು ಉದ್ದೇಶಿಸಿರುವ 6 ಜಿಲೆಗಳಲ್ಲಿ ನಿಷೇಧಿತ ಪಿಎಫ್ಐ ಸಕ್ರಿಯವಾಗಿದೆ. ಇಂತಹ ಸಂದರ್ಭದಲ್ಲಿ ಆರ್ಎಸ್ಎಸ್ ಪಥಸಂಚಲನದಿಂದ ಕಾನೂನು ಸುವ್ಯವಸ್ಥೆಗೆ ಭಂಗವುಂಟಾಗಲಿದೆ ಎಂದು ಅನುಮತಿ ನೀಡಿರಲಿಲ್ಲ ಎಂದು ರೋಹಟಗಿ ವಾದಿಸಿದರು. ಮದ್ರಾಸ್ ಹೈಕೋರ್ಟ್ ಕೂಡ ಇದೇ ಕಾರಣದಿಂದ ಒಪ್ಪಿರಲಿಲ್ಲ ಎಂದು ಹೇಳಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.