![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 2, 2023, 6:00 AM IST
ಮಡಿಕೇರಿ: ಮಾಕುಟ್ಟ ಬ್ರಹ್ಮಗಿರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿ ಗಾಯಗೊಂಡು ಳಿಡುತ್ತಿದ್ದ ಕಾಡಾನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿದೆ. ಚೇತರಿಸಿಕೊಂಡಿರುವ ಕಾಡಾನೆ ಇದೀಗ ಮತ್ತೆ ಕಾಡು ಸೇರಿಕೊಂಡಿದೆ.
ಒಂಟಿ ಸಲಗ ಘೀಳಿಡುತ್ತಿದ್ದ ಪ್ರದೇಶಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳ ತಂಡ ಡಿಎಫ್ಒ ಎ.ಟಿ.ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿತು. ವನ್ಯಜೀವಿ ವೈದ್ಯರಾದ ಡಾ| ಚಿಟ್ಟಿಯಪ್ಪ, ಡಾ| ಪ್ರಶಾಂತ್, ಶಾರ್ಪ್ ಶೂಟರ್ ರಂಜನ್ ಹಾಗೂ ಮಾಕುಟ್ಟ ವಲಯದ ಅರಣ್ಯ ಸಿಬಂದಿ ಮತ್ತಿಗೋಡಿನಿಂದ ಸಾಕಾನೆಗಳ ನೆರವು ಪಡೆದು ಗಾಯಾಳು ಸಲಗಕ್ಕೆ ಸೂಕ್ತ ಚಿಕಿತ್ಸೆ ನೀಡಿದರು. ಚಿಕಿತ್ಸೆಯ ಅನಂತರ ಚೇತರಿಸಿಕೊಂಡ ಕಾಡಾನೆ ಕಾಡಿಗೆ ಮರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.