![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 2, 2023, 2:13 PM IST
ಲಕ್ನೋ: 2017 ಕ್ಕಿಂತ ಮೊದಲು ರಾಜ್ಯದ ಯುವಕರು ಐಡೆಂಟಿಟಿ ಕ್ರೈಸಿಸ್(ಗುರುತಿಸಿಕೊಳ್ಳುವಿಕೆಗೆ ಹಿಂಜರಿಕೆ) ನಿಂದ ಬಳಲುತ್ತಿದ್ದರು ಆದರೆ ಪರಿಸ್ಥಿತಿ ಬದಲಾಗಿದೆ ಮತ್ತು ಈಗ ಅವರು ರಾಜ್ಯಕ್ಕೆ ಸೇರಿದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಹೇಳಿದ್ದಾರೆ.
ರಾಜ್ಯ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಿಎಂ ಯೋಗಿ, 2017 ರ ಮೊದಲು, ಉತ್ತರ ಪ್ರದೇಶದ ಯುವಕರಲ್ಲಿ ಗುರುತಿಸಿಕೊಳ್ಳುವಲ್ಲಿ ಬಿಕ್ಕಟ್ಟು ಇತ್ತು. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು, ಬಡವರು ಹಸಿವಿನಿಂದ ಬಳಲುತ್ತಿದ್ದರು, ಹಸಿವಿನಿಂದ ಸಾವುಗಳು ಸಂಭವಿಸಿವೆ ಮತ್ತು ಮಹಿಳೆಯರು ಸುರಕ್ಷಿತವಾಗಿರಲಿಲ್ಲ ಎಂದರು.
“ಹಿಂದೆ ಸಂಘಟಿತ ಅಪರಾಧದಲ್ಲಿ ತೊಡಗಿರುವವರು ಸಮಾನಾಂತರ ಸರಕಾರವನ್ನು ನಡೆಸುತ್ತಿದ್ದರು. ಅದು ಭೂಮಿಯಾಗಿರಲಿ, ಗಣಿಗಾರಿಕೆಯಾಗಿರಲಿ ಅಥವಾ ಅರಣ್ಯವೇ ಆಗಿರಲಿ ಎಲ್ಲಾ ರೀತಿಯ ಮಾಫಿಯಾಗಳು ಪ್ರವರ್ಧಮಾನಕ್ಕೆ ಬರುತ್ತಿವೆ ಎಂದರು.
ಕಳೆದ ಆರು ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಯುವಕರು ಉತ್ತರ ಪ್ರದೇಶದವರು ಮತ್ತು ಇಲ್ಲಿ ಶಿಕ್ಷಣ ಪಡೆದವರು ಎಂದು ಹೆಮ್ಮೆಯಿಂದ ಹೇಳಬಹುದು. ಯುಪಿ ಈ ಬದಲಾವಣೆಯನ್ನು ಸಾಧ್ಯವಾಗಿಸಿದೆ ಎಂದ ಅವರು ಲಕ್ನೋದಲ್ಲಿ ನಡೆದ ಜಾಗತಿಕ ಹೂಡಿಕೆ ಶೃಂಗಸಭೆ ಮತ್ತು ಇತರ ಕಾರ್ಯಕ್ರಮಗಳನ್ನು ಉಲ್ಲೇಖಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.