ಕಮಿನ್ಸ್ ಅಲಭ್ಯತೆ ಮುಂದುವರಿಕೆ; ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಸ್ಟೀವ್ ಸ್ಮಿತ್ ನಾಯಕ


Team Udayavani, Mar 6, 2023, 3:23 PM IST

Steve Smith To Captain Australia In 4th Test vs India

ಅಹಮದಾಬಾದ್: ಬಾರ್ಡರ್-ಗಾವಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೂ ನಾಯಕ ಪ್ಯಾಟ್ ಕಮಿನ್ಸ್ ಅವರು ಅಲಭ್ಯರಾಗುತ್ತಿದ್ದಾರೆ. ಹೀಗಾಗಿ ಆಸೀಸ್ ತಂಡವನ್ನು ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

ಕ್ರಿಕೆಟ್.ಕಾಂನಲ್ಲಿನ ವರದಿಯ ಪ್ರಕಾರ, ಸ್ಮಿತ್ ಆಸ್ಟ್ರೇಲಿಯಾವನ್ನು ಮತ್ತೊಮ್ಮೆ ನಾಯಕತ್ವ ವಹಿಸಲಿದ್ದಾರೆ. ಕಳೆದ ವಾರ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್ ಒಂಬತ್ತು ವಿಕೆಟ್ ಗೆಲುವು ಸಾಧಿಸಿದ್ದರು.

ಮೊದಲೆರಡು ಟೆಸ್ಟ್ ಪಂದ್ಯದ ಬಳಿಕ ಪ್ಯಾಟ್ ಕಮಿನ್ಸ್ ಅವರು ತವರಿಗೆ ಮರಳಿದ್ದಾರೆ. ಕಮಿನ್ಸ್ ಅವರ ತಾಯಿ ಮಾರಿಯಾ ಸ್ತನ ಕ್ಯಾನ್ಸರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಮಿನ್ಸ್ ಸಿಡ್ನಿಯಲ್ಲಿದ್ದು ಅವರ ಆರೈಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ:ಬಂಟ್ವಾಳ ಮೂಡೂರು- ಪಡೂರು ಕಂಬಳ; ಕಂಬಳ- ಯಕ್ಷಗಾನ ತುಳುನಾಡಿನ ಕಣ್ಣುಗಳು

ಆದರೆ ಭಾರತದ ವಿರುದ್ಧದ ಮುಂಬರುವ ಏಕದಿನ ಸರಣಿಯಲ್ಲಿ ಕಮಿನ್ಸ್ ಭಾಗವಹಿಸುವ ಬಗ್ಗೆ ವರದಿ ಖಚಿತ ಪಡಿಸಿಲ್ಲ.

ಮಾರ್ಚ್ 17 ರಿಂದ ಆರಂಭವಾಗುವ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದ ಜೇ ರಿಚರ್ಡ್ಸನ್ ಗಾಯಗೊಂಡಿದ್ದು, ಅವರ ಬದಲಿಗೆ ನಾಥನ್ ಎಲ್ಲಿಸ್ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.