ಶಾಸಕರು ಕಾಣೆಯಾಗಿದ್ದಾರೆ, ಹುಡುಕಿಕೊಡಿ..: ಪೋಸ್ಟರ್ ಪ್ರತಿಭಟನೆ
Team Udayavani, Mar 7, 2023, 2:09 PM IST
ದಾವಣಗೆರೆ: ಲೋಕಾಯುಕ್ತ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಶಾಸಕ ಮಾಡಾಳು ವಿರುಪಾಕ್ಷಪ್ಪ ನಾಪತ್ತೆ ಆಗಿದ್ದಾರೆ, ಹುಡುಕಿಕೊಡಿ ಎಂಬ ಪೋಸ್ಟರ್ ಗಳು ಚನ್ನಗಿರಿಯ ವಿವಿದೆಡೆ ರಾರಾಜಿಸುತ್ತಿವೆ.
ಕರ್ನಾಟಕ ಸೋಪ್ ಮತ್ತು ಡಿಟರ್ಜೆಂಟ್ ನಿಗಮ ನಿಯಮಿತ ಅಧ್ಯಕ್ಷ ಮಾಡಾಳು ವಿರುಪಾಕ್ಷಪ್ಪ ಕಳೆದ ಮಾ. 4 ರಿಂದ ಕಾಣೆಯಾಗಿದ್ದಾರೆ. ಕೊನೆಯದಾಗಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ವಯಸ್ಸು, ಎತ್ತರ ಹಾಗೂ ಶಾಸಕರು ಕಂಡಲ್ಲಿ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಎಂಬಿತ್ಯಾದಿ ಮಾಹಿತಿಯ ಫೋಸ್ಟರ್ ಗಳು ಚನ್ನಗಿರಿಯ ಎಲ್ಲ ಕಡೆ ಕಂಡು ಬರುತ್ತಿವೆ.
ಇದನ್ನೂ ಓದಿ:ವಾಟ್ಸಾಪ್ಗೆ ಬಂದ ಜಾಹೀರಾತು ನಂಬಿದ ವ್ಯಕ್ತಿಗೆ 66 ಸಾವಿರ ವಂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.