ಮಂಗಳೂರು: ನಾಳೆ 2 ತಾಸು ಬಂದ್‌ಗೆ ಕಾಂಗ್ರೆಸ್‌ ಕರೆ


Team Udayavani, Mar 8, 2023, 7:22 AM IST

ಮಂಗಳೂರು: ನಾಳೆ 2 ತಾಸು ಬಂದ್‌ಗೆ ಕಾಂಗ್ರೆಸ್‌ ಕರೆ

ಮಂಗಳೂರು: ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ನ ನಿರ್ಧಾರದಂತೆ ದ.ಕ. ಜಿಲ್ಲೆಯಲ್ಲಿಯೂ ಮಾ. 9ರಂದು ಬೆಳಗ್ಗೆ 9ರಿಂದ 11ರ ವರೆಗೆ ಎರಡು ಗಂಟೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮತ್ತು ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಯಾಗಬಾರದೆಂಬ ಉದ್ದೇಶದಿಂದ ಬಲವಂತದ ಬಂದ್‌ ಮಾಡುವುದಿಲ್ಲ. ಬಸ್‌ ಬಂದ್‌ ಮಾಡುವುದಿಲ್ಲ. ಅಂಗಡಿ, ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ವಾಗಿ ಮುಚ್ಚುವಂತೆ ಕರೆ ನೀಡಿದ್ದೇವೆ. ನಗರದಲ್ಲಿರುವ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸ ಲಾಗುವುದು ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನೆಷ್ಟು ಪುರಾವೆ ಬೇಕು?
ರಾಜ್ಯ ಬಿಜೆಪಿ ಸರಕಾರದ ಶೇ.40 ಕಮಿಷನ್‌ ದೇಶದಾದ್ಯಂತ ಸದ್ದು ಮಾಡುತ್ತಿದೆ. ಆದರೆ ಮುಖ್ಯಮಂತ್ರಿ ಯವರು ಪುರಾವೆ ಕೇಳುತ್ತಿದ್ದಾರೆ. ತನಿಖಾಧಿಕಾರಿಗಳನ್ನು ನೇಮಿಸಿದರೆ ಅವರಿಗೆ ಪುರಾವೆ ಕೊಡಬಹುದು. ಪಿಎಸ್‌ಐ, ಅಧ್ಯಾಪಕರು, ಮೆಸ್ಕಾಂ ಅಧಿಕಾರಿಗಳು, ವೈಸ್‌ ಚಾನ್ಸಲರ್‌ ನೇಮಕದಲ್ಲಿ ಭ್ರಷಾcಚಾರ ಬೆಳಕಿಗೆ ಬಂದಿದೆ. ಮಾಡಾಳು ಪ್ರಶಾಂತ್‌ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ನಾಲ್ಕು ವರ್ಷಗಳಲ್ಲಿ ರಾಜ್ಯದ ಸಾಲ ದ್ವಿಗುಣವಾಗಿದೆ. ಬಿಜೆಪಿಗೆ ಮುಂದೆ ವಿಜಯೋತ್ಸವ ಮಾಡುವ ಅವಕಾಶ ಇಲ್ಲ. ಹಾಗಾಗಿ ವಿಜಯಸಂಕಲ್ಪ ಯಾತ್ರೆ ಮಾಡುತ್ತಿದೆ. ಬಿಜೆಪಿಯವರಿಗೆ ಇನ್ನು ಎರಡು ತಿಂಗಳ ಅವಕಾಶವಿದೆ. ಧಮ್‌ ಇದ್ದರೆ ಸಿದ್ಧರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲಿ ಎಂದು ಹರೀಶ್‌ ಕುಮಾರ್‌ ಹೇಳಿದರು.

ಗ್ಯಾರಂಟಿಗೆ ಆಧಾರ್‌ ಕೇಳಿಲ್ಲ
“ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿತರಣೆ ಸಂದರ್ಭ ಆಧಾರ್‌ ಕಾರ್ಡ್‌ ಕೇಳಿದೆ. ಇದರಿಂದ ವೈಯಕ್ತಿಕ ಮಾಹಿತಿ ಸೋರಿಕೆಯಾಗುವ ಆತಂಕವಿದೆ’ ಎಂದು ಶಾಸಕರು ಹೇಳಿದ್ದಾರೆ. ಆದರೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ನೀಡುವಾಗ ಆಧಾರ್‌ ಕಾರ್ಡ್‌ ಕೇಳಿಲ್ಲ. ರೇಷನ್‌ ಕಾರ್ಡ್‌ ಮಾತ್ರ ಕೇಳಿದೆ. ಒಂದು ವೇಳೆ ಆಧಾರ್‌ ಕಾರ್ಡ್‌ ಕೇಳಿದ್ದರೂ ಅದರಿಂದ ವೈಯಕ್ತಿಕ ಮಾಹಿತಿ ಸೋರಿಕೆಯಾಗುವುದಿಲ್ಲ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಬಿಜೆಪಿ ಹತಾಶವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಹರೀಶ್‌ ಕುಮಾರ್‌ ಹೇಳಿದರು.

ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಪ್ರಚಾರ ಸಮಿತಿ ಅಧ್ಯಕ್ಷ ಭರತ್‌ ಮುಂಡೋಡಿ, ನಝೀರ್‌ ಬಜಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.