ಬೆಂಗಳೂರಿನಲ್ಲಿ ಸ್ಯಾಮ್‌ಸಂಗ್‌ ಇನ್ನೋವೇಶನ್ ಕ್ಯಾಂಪಸ್ ಉದ್ಘಾಟನೆ


Team Udayavani, Mar 8, 2023, 4:47 PM IST

1-ss-dsad

ಬೆಂಗಳೂರು: ಬೆಂಗಳೂರಿನ ಬಿಎನ್‌ಎಂ ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ (ಬಿಎನ್‌ಎಂಐಟಿ) ಯಲ್ಲಿ ತನ್ನ ಜಾಗತಿಕ ನಾಗರಿಕ ಕಾರ್ಯಕ್ರಮ ಸ್ಯಾಮ್‌ಸಂಗ್‌ ಇನ್ನೋವೇಶನ್ ಕ್ಯಾಂಪಸ್ ಅನ್ನು ಸ್ಯಾಮ್‌ಸಂಗ್ ಇಂಡಿಯಾ ಉದ್ಘಾಟಿಸಿದೆ.

ಅನ್ವೇಷಣೆಯನ್ನು ಪ್ರೋತ್ಸಾಹಿಸಲು, ಸಹಭಾಗಿತ್ವವನ್ನು ಉತ್ತೇಜಿಸಲು ಮತ್ತು ಭವಿಷ್ಯದ ತಂತ್ರಜ್ಞಾನ ವಲಯಗಳಾದ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌, ಇಂಟರ್ನೆಟ್ ಆಫ್ ದಿ ಥಿಂಗ್ಸ್‌, ಬಿಗ್ ಡೇಟಾ ಮತ್ತು ಕೋಡಿಂಗ್ ಹಾಗೂ ಪ್ರೋಗ್ರಾಮಿಂಗ್‌ನಲ್ಲಿ ಮುಂದಿನ ತಲೆಮಾರಿನ ಇಂಜಿನಿಯರುಗಳನ್ನು ಪೋಷಿಸಲು ಕಾರ್ಯಕ್ರಮವನ್ನು ವಿನ್ಯಾಸ ಮಾಡಲಾಗಿದೆ. ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಉಪಕ್ರಮ ಹಾಗೂ #PoweringDigitalIndia ಧ್ಯೇಯಕ್ಕೆ ಅನುಗುಣವಾಗಿ ಸ್ಯಾಮ್‌ಸಂಗ್‌ನ ಈ ಕಾರ್ಯಕ್ರಮ ಇದೆ.

ಬಿಎನ್‌ಎಂಐಟಿಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯು ಸುಧಾರಿತ ತಂತ್ರಜ್ಞಾನದ ತರಬೇತಿಯನ್ನು ಪಡೆಯುತ್ತಾರೆ ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌/ ಮಶಿನ್ ಲರ್ನಿಂಗ್‌, ಬಿಗ್ ಡೇಟಾ ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್‌ನಂತಹ ಡೊಮೇನ್‌ಗಳಲ್ಲಿ ಪ್ರಾಜೆಕ್ಟ್‌ಗಳನ್ನು ಮಾಡುತ್ತಾರೆ. ಇದರಿಂದ ವಿದ್ಯಾರ್ಥಿಗಳು ಉತ್ತಮ ವೃತ್ತಿಪರರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ತಂತ್ರಜ್ಞಾನ ಅಳವಡಿಕೆ, ಪ್ರಾಥಮಿಕ ಸಾಫ್ಟ್‌ವೇರ್‌ ಕೌಶಲಗಳು ಮತ್ತು ಸುಧಾರಿತ ಸಾಮರ್ಥ್ಯಗಳಿಂದ, ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲಗಳನ್ನು ಕಾರ್ಯಕ್ರಮದ ಅಡಿಯಲ್ಲಿ ಒದಗಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಸೂಕ್ತ ಅವಕಾಶಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಅವರು ಭವಿಷ್ಯಕ್ಕೆ ಉತ್ತಮವಾಗಿ ಸಿದ್ಧವಾದಂತಾಗುತ್ತದೆ.

ಇದರ ಜೊತೆಗೆ, ಸ್ಯಾಮ್‌ಸಂಗ್‌ ಆರ್‌&ಡಿ ಇನ್‌ಸ್ಟಿಟ್ಯೂಟ್ ಬೆಂಗಳೂರು (ಎಸ್‌ಆರ್‌ಐ-ಬಿ) ಇಂಜಿನಿಯರುಗಳು ಉದ್ಯಮ-ಶೈಕ್ಷಣಿಕ ವಲಯದ ಮಧ್ಯದಲ್ಲಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬಿಎನ್‌ಎಂಐಟಿ ಸಿಬ್ಬಂದಿಗೆ ಮಾರ್ಗದರ್ಶನ ಮಾಡಲಿದ್ದಾರೆ.

ಎಸ್‌ಆರ್‌ಐ-ಬಿ ಮುಖ್ಯ ತಂತ್ರಜ್ಞಾನ ಅಧಿಕಾರಿ ಮೋಹನ್ ರಾವ್ ಗೋಲಿ ಮತ್ತು ಭಾರತ ಸರ್ಕಾರದ ಸ್ಪೇಸ್ ಕಮಿಷನ್‌ನ ಫಿಸಿಕಲ್ ರೀಸರ್ಚ್‌ ಲ್ಯಾಬೊರೇಟರ್‌ ಮ್ಯಾನೇಜ್‌ಮೆಂಟ್ ಕೌನ್ಸಿಲ್ ಸದಸ್ಯ, ಚೇರ್ಮನ್‌, ಹಾಗೂ ಇಸ್ರೋದ ಮಾಜಿ ಚೇರ್ಮನ್‌ ಎ.ಎಸ್‌. ಕಿರಣ್‌ ಕುಮಾರ್‌ ಮತ್ತು ಬಿಎನ್‌ಎಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್‌ನ ಕಾರ್ಯದರ್ಶಿ ನಾರಾಯಣ ರಾವ್ ಆರ್‌ ಮಾನಯ್‌, ಬಿಎನ್‌ಎಂಐಟಿ ಡೀನ್‌ ಪ್ರೊ. ಈಶ್ವರ್ ಎನ್ ಮಾನಯ್‌ ಬಿಎನ್‌ಎಂಐಟಿಯಲ್ಲಿನ ಸ್ಯಾಮ್‌ಸಂಗ್‌ ಇನ್ನೋವೇಶನ್‌ ಕ್ಯಾಂಪಸ್ ಅನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿರುವ ಯುವಕರು ತರಗತಿ ಮತ್ತು ಆನ್‌ಲೈನ್‌ ತರಬೇತಿಯನ್ನು ಪಡೆಯುತ್ತಾರೆ ಮತ್ತು ಎಸ್‌ಆರ್‌ಐ-ಬಿ ಮತ್ತು ಬಿಎನ್‌ಎಂಐಟಿ ಮೆಂಟರ್‌ಗಳ ಮಾರ್ಗದರ್ಶನದ ಅಡಿಯಲ್ಲಿ ನೈಜ ಜಗತ್ತಿನ ಸಮಸ್ಯೆಗಳನ್ನು ಪರಿಹರಿಸಲು ನವೀನ ಪ್ರಾಜೆಕ್ಟ್‌ಗಳಲ್ಲಿ ಕೆಲಸ ಮಾಡಲಿದ್ದಾರೆ.

ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ (ಎಐ), ಬಿಗ್ ಡೇಟಾ ಮತ್ತು ಮಶಿನ್ ಲರ್ನಿಂಗ್ (ಎಂಎಲ್) ಅಗತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಈ ಕ್ಷೇತ್ರದಲ್ಲಿ ಅಗತ್ಯವಿರುವ ಪರಿಕರಗಳನ್ನು ಒದಗಿಸಿಕೊಡುತ್ತಿದೆ. ಈ ಪ್ರಕ್ರಿಯೆಯಲ್ಲಿರುವ ಕೊರತೆಯನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಒದಗಿಸಿಕೊಡಲು ಮತ್ತು ಈ ಮೂಲಕ ಉದ್ಯಮಕ್ಕೆ ಅವರನ್ನು ಸಿದ್ಧವಾಗಿಸಲು ಸ್ಯಾಮ್‌ಸಂಗ್‌ ಇನ್ನೋವೇಶನ್ ಕ್ಯಾಂಪಸ್ ಪಠ್ಯಕ್ರಮವನ್ನು ವಿನ್ಯಾಸ ಮಾಡಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.