ಪ್ರಿಯಾಂಕಾ ಗಾಂಧಿಯ ಸಹಾಯಕನ ವಿರುದ್ಧ ಎಫ್ಐಆರ್‌


Team Udayavani, Mar 9, 2023, 6:35 AM IST

ಪ್ರಿಯಾಂಕಾ ಗಾಂಧಿಯ ಸಹಾಯಕನ ವಿರುದ್ಧ ಎಫ್ಐಆರ್‌

ಮೀರತ್‌: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯ ಖಾಸಗಿ ಸಹಾಯಕ ಸಂದೀಪ್‌ ಸಿಂಗ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಪಕ್ಷದ ಕಾರ್ಯಕರ್ತೆ-ನಟಿ ಅರ್ಚನಾ ಗೌತಮ್‌ ಅವರ ತಂದೆ ನೀಡಿದ ದೂರು ಇದಕ್ಕೆ ಕಾರಣ! ಅರ್ಚನಾ ಜೊತೆಗೆ ಸಂದೀಪ್‌ ತಪ್ಪಾಗಿ ನಡೆದುಕೊಂಡಿದ್ದಾನೆ, ಜೀವ ಬೆದರಿಕೆ ಒಡ್ಡಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಳೆದ ತಿಂಗಳು ಛತ್ತೀಸಗಢದ ರಾಯಪುರದಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆದಿದ್ದಾಗ; ಪ್ರಿಯಾಂಕಾ ಗಾಂಧಿ ನಿಮ್ಮನ್ನು ಭೇಟಿ ಮಾಡಲು ಬಯಸಿದ್ದಾರೆ ಎಂದು ಸಂದೀಪ್‌ ಸಿಂಗ್‌ ತಿಳಿಸಿದ್ದ. ಆ ವೇಳೆ ಸಂದೀಪ್‌ ಮಗಳೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾನೆಂದು ಗೌತಮಬುದ್ಧ ದೂರಿನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.