ಸುಬ್ರಹ್ಮಣ್ಯ: ಶಾರ್ಟ್ ಸರ್ಕ್ನೂಟ್ ನಿಂದ ಬೆಂಕಿ ಅನಾಹುತ
Team Udayavani, Mar 9, 2023, 6:30 AM IST
ಸುಬ್ರಹ್ಮಣ್ಯ: ಬಿಳಿನೆಲೆ ಗ್ರಾಮದ ಪಾಲ್ತಾಜೆ ರಸ್ತೆಯ ನವಜೀವನ ಕಾಲನಿಯ ಸಮೀಪ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಕಾಳಿYಚ್ಚು ಹಬ್ಬಿದ ಘಟನೆ ನಡೆದಿದೆ.
ಮಾಹಿತಿ ತಿಳಿದ ಶೌರ್ಯ ವಿಪತ್ತು ನಿರ್ವಹಣ ಮರ್ದಾಳ ಘಟಕ ಬಿಳಿನೆಲೆ ವಲಯದ ಸದಸ್ಯರು ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಿದರು. ಅಗ್ನಿಶಾಮಕ ದಳದವರೂ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭ ಶೌರ್ಯ ಘಟಕದ ಸದಸ್ಯರಾದ ಭವಾನಿ ಶಂಕರ, ವಿನೋದ್ ಕೆ.ಸಿ., ರಾಜೇಶ್, ಭರತ ಎಸ್., ಬಿಳಿನೆಲೆ ಪಂಚಾಯತ್ ಅಧ್ಯಕ್ಷ ಶಿವಶಂಕರ್, ಮೆಸ್ಕಾಂ ಲೈನ್ಮನ್ ರಮೇಶ್, ಅಗ್ನಿಶಾಮಕ ದಳದ ಸಿಬಂದಿ, ಅರಣ್ಯ ಅಧಿಕಾರಿಗಳು, ಸಿಬಂದಿ, ಸಾರ್ವಜನಿಕರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.