ಕಲಿತ ಸರಕಾರಿ ಶಾಲೆಗೆ 6 ಲಕ್ಷ ರೂ.ಗಳ ಕಲಿಕಾ ಸಾಮಾಗ್ರಿ,ಬೆಂಚ್‌ ವಿತರಿಸಿದ ಹಳೆ ವಿದ್ಯಾರ್ಥಿ


Team Udayavani, Mar 9, 2023, 5:50 PM IST

hale

ಗಂಗಾವತಿ: ತಾವು ಕಲಿತ ಶಾಲೆ ಮತ್ತು ಗುರುಗಳನ್ನು ಮರೆತು ನಗರ ಸೇರುವ ಅನೇಕರ ಮಧ್ಯೆ ತಾಲೂಕಿನ ಹೊಸ ಅಯೋಧ್ಯ ಗ್ರಾಮದ ಟಿ.ವೆಂಕಟಪ್ರಸಾದ್ ಎಂಬ ಢಣಾಪೂರ ಸರಕಾರಿ ಶಾಲೆಯ ಹಳೆಯ ವಿದ್ಯಾರ್ಥಿ ತಾನು ಕಲಿತ ಶಾಲೆ ಮತ್ತು ಗುರುಗಳನ್ನು ಗೆಳೆಯರನ್ನು ಸ್ಮರಣೆ ಮಾಡುವ ಜತೆಗೆ ತನ್ನ ಆದಾಯದ 6 ಲಕ್ಷ ರೂ.ಗಳಲ್ಲಿ ಕಲಿಕಾ ಸಾಮಾಗ್ರಿ ಹಾಗೂ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅನುಕೂಲಕ್ಕಾಗಿ ಬೆಂಚ್‌ಗಳನ್ನು ದೇಣಿಗೆ ನೀಡುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಹೊಸ ಅಯೋಧ್ಯೆ ಗ್ರಾಮದ ಟಿ.ವೆಂಕಟ ಪ್ರಸಾದ್ ಎಂಬುವರು ಢಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1970-71ನೇ ಸಾಲಿನ ವಿದ್ಯಾರ್ಥಿಯಾಗಿ 7 ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿ ಇದೀಗ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಉನ್ನತ ಹುದ್ದೆಯಲ್ಲಿದ್ದು ಕಲಿತ ಶಾಲೆ ಮತ್ತು ಗುರುಗಳನ್ನು ಗೆಳೆಯರನ್ನು ನೆನೆದು ಕಲಿತ ಶಾಲೆಗೆ ಏನಾದರೂ ಮಾಡಬೇಕೆಂಬ ಹಂಬಲದಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು 65 ಕಂಪ್ಯೂಟರ್ ಸಹಿತ ಟೇಬಲ್ 19 ನಲಿ ಕಲಿ ಟೇಬಲ್ 90 ಬೆಂಚ್‌ಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಟಿ ವೆಂಕಟ ಪ್ರಸಾದ್ ಅವರ ಸಹೋದರ ಟಿ. ವಿಶ್ವನಾಥ ಮಾತನಾಡಿ, ತಮ್ಮ ಸಹೋದರ ಢಣಾಪೂರದ ಸರಕಾರಿ ಶಾಲೆಯಲ್ಲಿ 7 ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿ ನಂತರ ವಿವಿಧ ನಗರಗಳಲ್ಲಿ ಉನ್ನತ ಶಿಕ್ಷಣ ಪಡೆದು ಇದೀಗ ಬೆಂಗಳೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸ್ವ ಗ್ರಾಮ ಹೊಸ ಅಯೋಧ್ಯೆಗೆ ಆಗಮಿಸಿದಾಗೆಲ್ಲ ಢಣಾಪೂರ ಶಾಲೆಗೆ ಭೇಟಿ ನೀಡಿ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡು ಹಳೆಯ ಸ್ನೇಹಿತರ ಜತೆಗೆ ಮಾತನಾಡುವುದು ವಾಡಿಕೆಯಾಗಿದೆ. ಈ ಭಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು 6 ಲಕ್ಷ ರೂ.ಗಳಲ್ಲಿ ಬೆಂಚ್ ಮ ಕಂಪ್ಯೂಟರ್ ಸೇರಿ ಕಲಿಕಾ ಸಾಮಾಗ್ರಿ ವಿತರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶ್ರೇಷ್ಠ ಶಿಕ್ಷಣ ಸಿಗುತ್ತದೆ. ಪ್ರತಿಯೊಬ್ಬರೂ ಸರಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಪ್ರತಿಭಾವಂತರನ್ನಾಗಿ ಮಾಡಬೇಕು.ಕಲಿತ ಶಾಲೆ ಗುರುಗಳನ್ನು ಸದಾ ಸ್ಮರಿಸಬೇಕೆಂದರು.

ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮಣ ತಾ.ಪಂ. ಮಾಜಿ ಸದಸ್ಯ ಫಕೀರಯ್ಯ ಗ್ರಾಮದ ಮುಖಂಡರಾದ ಚಿದಾನಂದಪ್ಪ, ಹೊನ್ನೂರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಹನುಮೇಶ, ಸತೀಶ್ ಪ್ರೌಢಶಾಲಾ ಮುಖ್ಯ ಗುರು ಹನುಮಂತಪ್ಪ ಸಹ ಶಿಕ್ಷಕರಾದ ಶರಣಪ್ಪ, ಫಕೀರ್ ಸಾಬ್,ನಿಂಗಪ್ಪ, ಜ್ಯೋತಿ, ಪ್ರೀತಿ ಇದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.