ನಾವ್‌ ಕೇಳಿದ್ದು…ಇನ್ನೂ ಈಡೇರದ್ದು: ಮುತ್ತಾತನ ಕಾಲದಿಂದಲೂ `ಮತ್ತಾವ’ನ್ನೇ ಮರೆತರು!

ಕಾಲು ಸಂಕ ಕೊಚ್ಚಿ ಹೋದರೆ ಮನೆ ಬಿಟ್ಟು ಕದಲುವಂತಿಲ್ಲ

Team Udayavani, Mar 10, 2023, 7:28 AM IST

muthava

ಕಾರ್ಕಳ: ಮುತ್ತಾತನ ಕಾಲದಿಂದಲೂ ಅರಣ್ಯದ ನಡುವೆ ಬದುಕುತ್ತಿರುವ ಮತ್ತಾವು ಭಾಗದ ಜನವಸತಿ ಪ್ರದೇಶಕ್ಕೆ ತೆರಳಲು ಇನ್ನೂ ಸೇತುವೆ ನಿರ್ಮಾಣಗೊಂಡಿಲ್ಲ.

ಈ ಪರಿಸರಕ್ಕೆ ತೆರಳಬೇಕಿದ್ದರೆ ತಾತ್ಕಾಲಿಕ ಸೇತುವೆಯೇ ಗತಿ. ದಶಕಗಳಿಂದಲೂ ಈ ತಾತ್ಕಾಲಿಕ ಸೇತುವೆ ಹೊರತುಪಡಿಸಿ ಶಾಶ್ವತ ಸೇತುವೆಯ ಬೇಡಿಕೆ ಈಡೇರಿಲ್ಲ. ಕೇಳುವಷ್ಟು ಕೇಳಿಯಾಗಿದೆ, ಇನ್ನೂ ಈಡೇರಿಲ್ಲ.

ಮಳೆಗಾಲದಲ್ಲಿ 6 ತಿಂಗಳು ಕೃತಕ ಕಾಲು ಸಂಕವನ್ನೇ ಆಶ್ರಯಿಸಬೇಕು. ಇಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿ 170ರಷ್ಟು ಮಂದಿ ಇದೇ ಅಪಾಯಕಾರಿ ಸೇತುವೆ ಬಳಸಿ ನಿತ್ಯ ಶಾಲೆಗೆ, ಕಾರ್ಖಾನೆಗಳಿಗೆ ಕೆಲಸಕ್ಕೆ ತೆರಳುತ್ತಿದ್ದಾರೆ. ಪ್ರತೀ ಬಾರಿ ಈ ತಾತ್ಕಾಲಿಕ ಸೇತುವೆಯನ್ನು (ಸಂಕ) ನಿರ್ಮಿಸಿಕೊಳ್ಳುವುದು ಇವರೇ.
ಕೆಲವೊಮ್ಮೆ ನೆರೆಗೆ ಸಂಕ ಕೊಚ್ಚಿಕೊಂಡು ಹೋದದ್ದಿದೆ. ಆಗ ಹೊಸ ಸಂಕ ಕಟ್ಟುವ ತನಕ ಮನೆ ಬಿಟ್ಟು ಕದಲುವಂತಿಲ್ಲ. ಹೊರಗಿನ ಸಂಪರ್ಕ ಸಂಪೂರ್ಣ ಬಂದ್‌. ಮಕ್ಕಳು ಶಾಲೆಗೆ ರಜೆ ಹಾಕಿ ಪಾಠ ಕಳೆದುಕೊಂಡು ಮನೆಯಲ್ಲೇ ಕುಳಿತುಕೊಳ್ಳಬೇಕು. ಜತೆಗೆ ಯುವಜನರು ಮಳೆಗಾಲದ ಮುನ್ನವೇ ಇನ್ನೊಂದು ಬದಿಗೆ ದ್ವಿಚಕ್ರ ವಾಹನ ದಾಟಿಸಿ ತಂದಿಟ್ಟುಕೊಳ್ಳುತ್ತಾರೆ.

ತುರ್ತು ಪರಿಸ್ಥಿತಿಗೆ ಸಿದ್ಧತೆ. ಮಳೆಗಾಲಕ್ಕೆ ಬೇಕಾದ ಅಕ್ಕಿ, ಆಹಾರಗಳನ್ನು ಮೊದಲೇ ಸಂಗ್ರಹಿಸಿಟ್ಟುಕೊಳ್ಳಬೇಕು. ಯಾವಾಗ ಏನಾದರೂ ಆಗಬಹುದು ಎಂಬ ಭೀತಿಯಲ್ಲೇ ಮಳೆಗಾಲವನ್ನು ಕಳೆಯುವ ಪರಿಸ್ಥಿತಿ ಈ ನಿವಾಸಿಗಳದ್ದು.

ಪ್ರತೀ ಚುನಾವಣೆ ಬಂದಾಗಲೂ ಹೊಸಬರು ಬಂದಾರು, ಸೇತುವೆ ಆದೀತು ಎಂದುಕೊಳ್ಳುತ್ತಾರೆ. ಆದರೆ ಅವಧಿ ಮುಗಿದಾಗ ಗೆದ್ದ ಜನಪ್ರತಿನಿಧಿಗಳು ಹಳಬರಾಗುತ್ತಾರೆ, ಇವರ ಬೇಡಿಕೆ ಇನ್ನೂ ಹಳತಾಗುತ್ತದೆ !

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.