ನಗರಸಭೆ ಕಚೇರಿಗೆ ವಿಜಿಲೆನ್ಸ್‌ ದಾಳಿ : ತ್ಯಾಜ್ಯ ನಿರ್ಮೂಲನೆ ಯೋಜನೆಯಲ್ಲಿ ಅವ್ಯವಹಾರ ಪತ್ತೆ


Team Udayavani, Mar 10, 2023, 5:00 AM IST

vigi

ಕಾಸರಗೋಡು: ಸ್ವತ್ಛ ಭಾರತ್‌ ಮಿಷನ್‌, ರಾಜ್ಯ ಶುಚಿತ್ವ ಮಿಷನ್‌ ಮತ್ತು ನಗರಸಭೆ ನಿಧಿ ಬಳಸಿ ತ್ಯಾಜ್ಯ ನಿರ್ಮೂಲನೆಗಾಗಿ ಕಾಸರಗೋಡು ನಗರಸಭೆಯಲ್ಲಿ ಜಾರಿಗೊಳಿಸಿದ ಬಯೋಗ್ಯಾಸ್‌ ಸ್ಥಾವರ ಮತ್ತು ಕಾಂಪೋಸಿಟ್‌ಬಿನ್‌ ಇತ್ಯಾದಿ ಯೋಜನೆಯಲ್ಲಿ ಕೆಲವೊಂದು ಅವ್ಯವಹಾರ ನಡೆದಿರುವುದನ್ನು ಕಾಸರಗೋಡು ವಿಜಿಲೆನ್ಸ್‌ ಡಿವೈಎಸ್‌ಪಿ ಕೆ.ವಿ.ವೇಣುಗೋಪಾಲ್‌ ನೇತೃತ್ವದ ತಂಡ ನಡೆಸಿದ ತಪಾಸಣೆಯಲ್ಲಿ ಪತ್ತೆಹಚ್ಚಿದೆ.

ಈ ಬಗ್ಗೆ ದೂರು ಲಭಿಸಿದ ಹಿನ್ನೆಲೆಯಲ್ಲಿ ವಿಜಿಲೆನ್ಸ್‌ ತಂಡ ಕಾಸರಗೋಡು ನಗರಸಭೆಗೆ ಮಿಂಚಿನ ದಾಳಿ ನಡೆಸಿ ಸಂಬಂಧಪಟ್ಟ ಕಡತಗಳನ್ನೆಲ್ಲಾ ಪರಿಶೀಲಿಸಿದೆ. ತ್ಯಾಜ್ಯ ನಿರ್ಮೂಲನೆ ಯೋಜನೆಗಳನ್ನು ಜಾರಿಗೊಳಿಸುವ ಹೊಣೆಗಾರಿಕೆಯನ್ನು ಕಣ್ಣೂರು ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಅಕ್ರಡಿಕ್ಟೆಡ್‌ ಸಂಸ್ಥೆಗೆ ವಹಿಸಿಕೊಡಲಾಗಿತ್ತು. ಆ ಸಂಸ್ಥೆಗೆ ಈ ಯೋಜನೆಯ ಶೇ.20 ರಷ್ಟು ಮೊತ್ತ ಮುಂಗಡ ರೂಪದಲ್ಲಿ ಪಾವತಿಸಲಾಗಿತ್ತು. ಈ ಯೋಜನೆಗೆ ಈ ತನಕ ಶೇ.30 ರಷ್ಟು ಮೊತ್ತವನ್ನು ಮಾತ್ರವೇ ವಿನಿಯೋಗಿಸಲಾಗಿದೆಯೆಂಬುವುದು ಪರಿಶೀಲನೆಯಲ್ಲಿ ಸ್ಪಷ್ಟಗೊಂಡಿದೆಯೆಂದು ವಿಜಿಲೆನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ವರ್ಷಗಳಿಗಿರುವ ಅಡ್ವಾನ್ಸ್‌ ನೀಡಿದ ಹಣವನ್ನು ಹಿಂಪಡೆಯಲಾಗಲೀ ಈ ಯೋಜನೆಯನ್ನು ಪೂರ್ಣಗೊಳಿಸುವ ಕ್ರಮವಾಗಲೀ ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳ ವತಿಯಿಂದ ಉಂಟಾಗಿಲ್ಲ. ಇದರ ಹೊರತಾಗಿ ಕಾಂಪೋಸಿಟ್‌ಬಿನ್‌ ಪಡೆಯಲು ಅರ್ಹರಾದ ಫಲಾನುಭವಿಗಳಿಂದ ಫಲಾನುಭವಿ ಹಣ ರೂಪದಲ್ಲಿ ಮುಂಗಡವಾಗಿ ಪಡೆಯಲಾಗಿದ್ದರೂ ಅವರಿಗೆ ಕಾಂಪೋಸಿಟ್‌ಬಿನ್‌ ವಿತರಿಸಲಾಗಲೀ ಅವರಿಂದ ಪಡೆದ ಹಣವನ್ನು ಹಿಂತಿರುಗಿಸುವ ಕ್ರಮವನ್ನಾಗಲೀ ನಗರಸಭೆ ಕೈಗೊಂಡಿಲ್ಲವೆಂದೂ ವಿಜಿಲೆನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ಅದಕ್ಕಾಗಿ ಫಲಾನುಭವಿಗಳಿಂದ ಮುಂಗಡವಾಗಿ ಹಣ ಪಡೆದ ಕುರಿತಾದ ದಾಖಲುಪತ್ರಗಳು ಪ್ರಸ್ತುತ ಯೋಜನೆಯ ಕಡತದಿಂದ ನಾಪತ್ತೆಯಾಗಿದ್ದು ಇದು ಒಂದು ಗಂಭೀರ ವಿಷಯವಾಗಿದೆಯೆಂದು ವಿಜಿಲೆನ್ಸ್‌ ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತಾದ ಸಮಗ್ರ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

crimebb

Kasaragod: ಅಪರಾಧ ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.